Tue. Apr 22nd, 2025

Tannirupanta : ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪಂತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

ತಣ್ಣೀರುಪಂತ :(ಅ.19) ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ತಣ್ಣೀರುಪಂತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು.

ಇದನ್ನೂ ಓದಿ: ⭕ಸಲ್ಮಾನ್‌ ಖಾನ್ ಟಾರ್ಗೆಟ್‌ ಮಾಡುತ್ತಿರುವ ಲಾರೆನ್ಸ್‌ ಬಿಷ್ಣೋಯ್‌ ಬೇರೆ ಯಾರು ಅಲ್ಲ ಈತ ಪೋಲಿಸ್‌ ಮಗ!!

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು,

ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಪೂಜಾರಿ ಬಾರ್ಯಹಾಗೂ ಪ್ರಮುಖರು, ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *