Tue. Mar 25th, 2025

Belthangady: ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ – ಆಕೆ ಕಳಿಸಿದ ಸಂದೇಶದಲ್ಲೇನಿತ್ತು?!

ಬೆಳ್ತಂಗಡಿ:(ನ.6) ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಅವರ ಪುತ್ರಿ ಸಂಧ್ಯಾ (22) ಕಾಣೆಯಾದ ಕುರಿತು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ⭕ಮೈಸೂರು: ಮುಡಾ ಪ್ರಕರಣ – 40 ವರ್ಷದ ರಾಜಕೀಯ ಜೀವನದಲ್ಲಿ ಸಿದ್ಧರಾಮಯ್ಯ ಮೊದಲ ಬಾರಿಗೆ ಭ್ರಷ್ಟಾಚಾರ ಕೇಸ್‌ ತನಿಖೆಗೆ ಲೋಕಾಯುಕ್ತ ಕಚೇರಿಗೆ ಹಾಜರ್‌!!


ಸಂಧ್ಯಾ ನ. 4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ ತನ್ನ ಸಹೋದರಿಯ ಮೊಬೈಲ್‌ಗೆ “ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ” ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ.

ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ತಿಳಿದುಬಂದಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *