Wed. Apr 16th, 2025

Mundaje: ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮುಂಡಾಜೆ:(ನ.6) ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ

ಇದನ್ನೂ ಓದಿ: ⭕ಬೆಂಗಳೂರು: ತೊಟ್ಟಿಲಲ್ಲಿದ್ದ ಒಂದೂವರೆ ತಿಂಗಳ ಕಂದಮ್ಮ ನಿಗೂಢವಾಗಿ ಕಾಣೆ

ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ತಂಡದ ತರಬೇತುದಾರರಾಗಿ ಗುಣಪಾಲ್ ಎಂ. ಎಸ್ ಹಾಗೂ ಸಂದೀಪ್ ಶೆಟ್ಟಿ ತಂಡದ ವ್ಯವಸ್ಥಾಪಕರಾಗಿ ನಮಿತಾ ಕೆ. ಆರ್ ಕಾರ್ಯನಿರ್ವಹಿಸಿದ್ದಾರೆ.

Leave a Reply

Your email address will not be published. Required fields are marked *