Tue. Jul 1st, 2025

Belthangady: ಪ್ರತಿಭಾ ಕಾರಂಜಿಯಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಕವಾಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :(ನ.10) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಪ್ರತಿಭಾ ಕಾರಂಜಿಯಲ್ಲಿ ಕವಾಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಇದನ್ನೂ ಓದಿ: 🦷ಕಿಲ್ಲೂರು: ಕಿಲ್ಲೂರಿನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

ಜಾನಪದ ನೃತ್ಯ ದ್ವಿತೀಯ ಸ್ಥಾನ, ಬೃಂದಾ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ, ಕಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ ಕುಷಿ ಬಂಗೇರ ಮೂರನೇ ಸ್ಥಾನ, ಭರತನಾಟ್ಯ ಪ್ರಾಪ್ತಿ ವಿ ಶೆಟ್ಟಿ ಮೂರನೇ ಸ್ಥಾನ, ಚಾರಿತ್ರ ಗಜಲ್ ನಲ್ಲಿ 3ನೇ ಸ್ಥಾನ ಪಡೆದುಕೊಂಡಿರುತ್ತಾರೆ.

Leave a Reply

Your email address will not be published. Required fields are marked *