Sat. Apr 19th, 2025

Belthangady: ವಿಶೇಷ ರೀತಿಯಲ್ಲಿ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಯೋಗೀಶ್ ಆರ್ ಭಿಡೆ

ಬೆಳ್ತಂಗಡಿ(ನ.20) : ಆಭರಣ ಜುವೆಲ್ಲರ್ಸ್ ನ ಪ್ರಿಮಾಯ್ಸಸ್ ನಲ್ಲಿ ಯೋಗೀಶ್ ಆರ್ ಬಿಢೆ ತನ್ನ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ

ಇದನ್ನೂ ಓದಿ: 🟠ಬಂದಾರು : ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ

ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ.10,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.

ಸೇವಾಭಾರತಿ ಸಂಸ್ಥೆಯ ಹಿರಿಯ ಪ್ರಬಂಧಕರಾದ ಚರಣ್ ಕುಮಾರ್ ಎಂ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಧರ್ಮಪತ್ನಿ ರಶ್ಮಿ ಯೋಗೀಶ್ ಬಿಢೆ, ದಕ್ಷಿಣ ಕನ್ನಡ ಮತ್ತು ಕೊಡಗು ಕ್ಷೇತ್ರ ಸಂಯೋಜಕರಾದ ಕುಸುಮಾಧರ್ , ಬೆಳ್ತಂಗಡಿಯ ಆಭರಣ ಜುವೆಲ್ಲರ್ಸ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *