Tue. Apr 8th, 2025

Bengaluru: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್. ಡಿ. ಪಿ. ಆರ್. ಬೆಂಗಳೂರು ರಾಜ್ಯ ಸಂಚಾಲಕರ ನೇಮಕ – ಬೇಡಿಕೆ ಈಡೇರಿಸುವ ಬಗ್ಗೆ ನವಂಬರ್ 27ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಹೋರಾಟ

ಬೆಂಗಳೂರು :(ನ.21) ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಡಾ. ದೇವಿಪ್ರಸಾದ್ ಬೊಲ್ಮ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಶ್ವತ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಸಂಘಟನೆಯನ್ನು ಬಲಿಷ್ಠ ಗೊಳಿಸುವ ಬಗ್ಗೆ ಜವಾಬ್ದಾರಿಯನ್ನು ನೀಡಿ ರಾಜ್ಯ ಸಂಚಾಲಕರ ನೇಮಕವನ್ನು ಮಾಡಲಾಯಿತು.

ಇದನ್ನೂ ಓದಿ: ⭕💰ನ್ಯೂಯಾರ್ಕ್: ಶತಕೋಟಿ ಡಾಲರ್ ಲಂಚ ಮತ್ತು ವಂಚನೆ ಆರೋಪ

ರಾಜ್ಯ ಸಂಚಾಲಕರಾಗಿ ಬಿಜಾಪುರ ಜಿಲ್ಲೆ ಇಂಡಿ ತಾಲೂಕಿನ ಶ್ರೀ ಸುರೇಶ್ ಅಳ್ಳಿಮೋರೆ ಸೂರ್ಯ ಪ್ರಿಯ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಅಧ್ಯಕ್ಷರಾದ ಶ್ರೀ ಹೊನ್ನಪ್ಪ ಆರ್ಯಾಪು,

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕು ಶ್ರೀ ಅಶೋಕ್ ಬಡಿಗೇರ್, ರಾಮನಗರ ಜಿಲ್ಲೆ ಮಾಗಡಿ ತಾಲೂಕು ಶ್ರೀ ದಿನೇಶ್ ಇವರನ್ನು ಸಂಘದ ರಾಜ್ಯಾಧ್ಯಕ್ಷರಾದ ಡಾ ದೇವಿಪ್ರಸಾದ್ ಬೊಲ್ಮ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪದ್ಮನಾಭ ಆರ್ ಕುಲಾಲ್ ಇವರು ಆಯ್ಕೆ ಮಾಡಿದರು.

Leave a Reply

Your email address will not be published. Required fields are marked *