Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Mangalore: ಯುವ ಉದ್ಯಮಿ ಕುಸುಮಾಧರ ರವರಿಗೆ “ಬಿಜಿಎಸ್ ಕರಾವಳಿ ರತ್ನ” ಪ್ರಶಸ್ತಿ

ಮಂಗಳೂರು:(ನ.27) ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಬಿಜಿಎಸ್‌ ಸಭಾಂಗಣದಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ: ⭕ಕುಂಬಳೆ: ಲವ್ವರ್‌ ಗೋಸ್ಕರ ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿ ಪರಾರಿಯಾದ ಪುತ್ರಿ!!

ಸುಳ್ಯ ತಾಲೂಕಿನ ಯುವ ಉದ್ಯಮಿ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ಸಾಧಕರು ಪ್ರಶಸ್ತಿ ಪಡೆದುಕೊಂಡರು. ಈ ವಿಶೇಷ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಪರಮಪೂಜ್ಯ ಸ್ವಾಮೀಜಿಗಳಾದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ ಇದ್ದರು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ವಹಿಸಿದ್ದರು. ಹೊಸದಿಗಂತ ಪತ್ರಿಕೆಯ ಸಿಇಒ ಪಿ.ಎಸ್ ಪ್ರಕಾಶ್, ಮಾಜಿ ಶಾಸಕ ಸಂಜೀವಮಠಂದೂರು, ಮ.ನ.ಪಾ ಸದಸ್ಯೆ ಸುಮಂಗಳ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *