Tue. Apr 8th, 2025

Puttur: ನಾಗನ ಕಟ್ಟೆಯ ಗೇಟ್‌ಗಳನ್ನು ಮುರಿದು ಹಾನಿ‌ಗೊಳಿಸಿದ ಅನ್ಯಧರ್ಮೀಯ ಯುವಕ – ಆರೋಪಿಯನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ ಸ್ಥಳೀಯರು!!

ಪುತ್ತೂರು:(ಡಿ.5) ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಬೀಗ, ಗೇಟ್‌ಗಳನ್ನು ಮುರಿದು ಹಾನಿ ಮಾಡಿರುವ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: ⭕ಕಡಬ: ಬಿಳಿನೆಲೆ ಸಂದೀಪ್ ಕೊಲೆ ಪ್ರಕರಣ

ಹಾನಿ ಮಾಡಿದ ವ್ಯಕ್ತಿಯನ್ನು ಜಿಡೆಕಲ್ಲು ನಿವಾಸಿ ಸಲಾಂ ಎಂದು ಗುರುತಿಸಲಾಗಿದ್ದು, ಕೂಡಲೇ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗ ಒಪ್ಪಿಸಿದ್ದಾರೆ.

ಸ್ಥಳೀಯ ನಗರಸಭಾ ಸದಸ್ಯ ಹಾಗೂ ನಾಗನಕಟ್ಟೆ ಸಮಿತಿಯ ಪದಾಧಿಕಾರಿಗಳು ಭಕ್ತರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿರುವ ಕುರಿತು ವರದಿಯಾಗಿದೆ.

Leave a Reply

Your email address will not be published. Required fields are marked *