Wed. Apr 16th, 2025

Charmadi : ಅನ್ನಾರು ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ!!!

ಚಾರ್ಮಾಡಿ:(ಡಿ.17) ಚಾರ್ಮಾಡಿ ಸೇತುವೆ ಬಳಿ ದನದ ತಲೆ ಸೇರಿದಂತೆ ಮಾಂಸದ ಅವಶೇಷಗಳು ಸುಮಾರು ಹನ್ನೊಂದು ಗೋಣಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: ನವದೆಹಲಿ: ಮಸೀದಿಯೊಳಗೆ ಜೈಶ್ರೀ ರಾಮ್‌ ಘೋಷಣೆ ಕೂಗುವುದು ತಪ್ಪಾ?

ಚಾರ್ಮಾಡಿ ಗ್ರಾಮದ ಅನ್ನಾರು ಎಂಬಲ್ಲಿ ಸೇತುವೆ ಅಡಿಯಲ್ಲಿ ಗೋಣಿ ಚೀಲದಲ್ಲಿ ತುಂಬಿಸಿಟ್ಟ ರೀತಿಯಲ್ಲಿ ದನದ ತಲೆ, ಚರ್ಮ, ಹಾಗೂ ಇತರ ಅವಶೇಷಗಳು ಪತ್ತೆಯಾಗಿದ್ದು,

ಯಾರೋ ಅಕ್ರಮವಾಗಿ ದನದ ಮಾಂಸ ಮಾಡಿ ಉಳಿದ ತ್ಯಾಜ್ಯಗಳನ್ನು ಗೋಣಿಯಲ್ಲಿ ತುಂಬಿಸಿ ಇಲ್ಲಿ ತಂದು ಹಾಕಿರಬಹುದು ಎಂದು ಸಂಶಯಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *