ಪುತ್ತೂರು:(ಡಿ.20) ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.
![](https://uplustv.com/wp-content/uploads/2024/12/WhatsApp-Image-2024-10-18-at-11.21.38_8ae796c7-1-667x1024.jpg)
ಇದನ್ನೂ ಓದಿ: ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ
ಪಡೂರು ಗ್ರಾಮದ ಅಬ್ದುಲ್ ಕುಂಞ(65) ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಬೈಕ್ ನಜ್ಜು ಗುಜ್ಜಾಗಿದೆ.
![](https://uplustv.com/wp-content/uploads/2024/12/51b5a0cd-f9b6-499f-a45b-f15e5ee2ea78-1-1024x1024.jpg)
![](https://uplustv.com/wp-content/uploads/2024/12/057b1d26-13c1-450b-9ca4-33b6e7226863-1-810x1024.jpg)
![](https://uplustv.com/wp-content/uploads/2024/12/u-plus-poster-1.jpg)
ಬೈಕ್ ಸವಾರನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
![](https://uplustv.com/wp-content/uploads/2024/12/WhatsApp-Image-2024-07-12-at-16.54.12_23b03a5a-1.jpg)