ಬೆಳ್ತಂಗಡಿ:(ಫೆ.19) ವಿದ್ಯಾರ್ಥಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ : ಬೆಂಗಳೂರು: ಅತ್ತೆಯನ್ನು ಸಾಯಿಸೋಕೆ ವೈದ್ಯರ ಬಳಿ ಸೊಲ್ಯೂಷನ್ ಕೇಳಿದ ಮಹಿಳೆ
ಉಪ್ಪಿನಂಗಡಿಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13ವ) ಮೃತ ವಿದ್ಯಾರ್ಥಿ.



ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

