Wed. Mar 12th, 2025

Belthangady: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅರಣ್ಯ ವೀಕ್ಷಕ ಗಫೂರ್ ನಿಧನ

ಬೆಳ್ತಂಗಡಿ:(ಮಾ.11) ಗುರುವಾಯನಕೆರೆಯ ಅರಣ್ಯ ವೀಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ನಡೆದಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಆಕಸ್ಮಿಕ ಬೆಂಕಿಗೆ ಮನೆ ಸುಟ್ಟು ಭಸ್ಮ

ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗಫೂರ್‌ (59 ವ) ನಿಧನರಾದ ವ್ಯಕ್ತಿ.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *