Tue. Jan 13th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Chamarajanagar: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ – ಆತ್ಮಹತ್ಯೆಗೆ ಶರಣಾದ ಪತಿ

ಚಾಮರಾಜನಗರ (ಮಾ.18): ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ⭕ಮಂಡ್ಯ: ಇನ್ಸ್ಟಾಗ್ರಾಂ ಸುಂದ್ರಿ ಹಿಂದೆ ಹೋಗಿದ್ದವನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಪರಶಿವಮೂರ್ತಿ(32) ಮೃತ ಪತಿ. ತಲೆಯಲ್ಲಿ ಕೂದಲಿಲ್ಲ ಎಂದು ಪರಶಿವಮೂರ್ತಿಗೆ ಪತ್ನಿ ಮಮತಾ ಅಪಹಾಸ್ಯ ಮಾಡುತ್ತಿದ್ದರು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚಾಮರಾಜನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ಪರಶಿವಮೂರ್ತಿ ಮತ್ತು ಮಮತಾ ಮದುವೆಯಾಗಿದ್ದರು. ವೃತ್ತಿಯಲ್ಲಿ ಪರಶಿವಮೂರ್ತಿ ಲಾರಿ ಚಾಲಕನಾಗಿದ್ದರು. ಮದುವೆ ಬಳಿಕ ಪರಶಿವಮೂರ್ತಿ ಕೂದಲು ಸಂಪೂರ್ಣ ಉದುರಿತ್ತು. ಹೊರಗಡೆ ಹೋದರೆ ನನೆಗೆ ನಾಚಿಕೆಯಾಗುತ್ತೆಂದು ಮಮತಾ ಅಪಹಾಸ್ಯ ಮಾಡುತ್ತಿದ್ದರು ಎನ್ನಲಾಗಿದೆ.

ಸುಳ್ಳು ವರದಕ್ಷಿಣೆ ಕಿರುಕುಳ ಕೇಸ್ ಸಹ ಮಮತಾ ದಾಖಲಿಸಿದ್ದು, ಪರಶಿವಮೂರ್ತಿಯನ್ನು ಜೈಲಿಗೂ ಕಳುಹಿಸಿದ್ದರು. ಇಷ್ಟೇ ಅಲ್ಲದೆ ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದ ಮಮತಾ, ಮದುವೆಯಾಗಿದ್ದರೂ ತಾಳಿ ಇಲ್ಲದ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೇ ವಿಚಾರಕ್ಕೆ ಮನೆಯಲ್ಲಿ ಪದೇಪದೆ ಜಗಳ ಆಗುತ್ತಿತ್ತು. ಹೀಗಾಗಿ ಹೆಂಡತಿಯ ನವರಂಗಿ ಆಟಕ್ಕೆ ರೋಸಿ ಹೋಗಿದ್ದ ಪರಶಿವಮೂರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *