Mon. Jun 16th, 2025

Belthangady: ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ:(ಎ.29) ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿ ವಲಯ ಇದರ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘ ಬೆಳ್ತಂಗಡಿಯ ಗೌರವಾಧ್ಯಕ್ಷರಾಗಿ ಮೋಹನ ಪ್ರಭು ಪೆರ್ಮರೋಡಿ, ಅಧ್ಯಕ್ಷರಾಗಿ ಪ್ರಭಾಕರ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಹರೀಶ್ ಪ್ರಭು ಗುಂಡಿದಡ್ಡ, ಜೊತೆ ಕಾರ್ಯದರ್ಶಿಯಾಗಿ ಯಶವಂತ್ ನಾಯಕ್‌ ಮಡಂತ್ಯಾರ್, ಕೋಶಾಧಿಕಾರಿಯಾಗಿ ಪ್ರದೀಪ್ ನಾಯಕ್ ಬಲ್ಕತ್ಯಾರು,‌

ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಶೆಣೈ ಕಡಂಬು, ರಮೇಶ್ ಪ್ರಭು ಮುಂಡಾಡಿ, ಹರೀಶ್ ನಾಯಕ್‌ ವೇಣೂರು, ಕ್ರೀಡಾ ಕಾರ್ಯದರ್ಶಿಯಾಗಿ ದೀಕ್ಷಿತ್ ಪ್ರಭು ಹಂಕತ್ತಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುಧಾಕರ ಪ್ರಭು ಇಡ್ಯಾ, ಗೌರವ ಸಲಹೆಗಾರರಾಗಿ ರತ್ನಾಕರ ಭಟ್ ಮದ್ದಡ್ಕ, ಪ್ರಭಾಕರ ಭಟ್ ಇಡ್ಯಾ, ದಯಾನಂದ ನಾಯಕ್ ಪುಂಜಾಲಕಟ್ಟೆ,

ನರಸಿಂಹ ಪ್ರಭು ಇಡ್ಯಾ, ಕೃಷ್ಣ ಪ್ರಭು ಮುದಲಡ್ಕ, ಬಾಲಕೃಷ್ಣ ಪ್ರಭು ಮದ್ದಡ್ಕ, ಸುಧಾಕರ ಪ್ರಭು ಪೆರ್ಮರೋಡಿ, ಪ್ರಭಾಕರ ಪ್ರಭು ವೇಣೂರು, ವಿಶ್ವನಾಥ ಶೆಣೈ ಮದ್ದಡ್ಕ, ರಮೇಶ್ ನಾಯಕ್‌ ಇಡ್ಯಾ, ರಾಮಚಂದ್ರನಾಯಕ್ ಮುಂಕಾಡಿ ವೇಣೂರು, ಸತೀಶ್‌ ಪ್ರಭು ನೇರಳಕಟ್ಟೆ, ಸದಾಶಿವ ನಾಯಕ್‌ ಬಲ್ಕತ್ಯಾರು, ಯೋಗೀಶ್ ನಾಯಕ್ ಬಲ್ಕತ್ಯಾರು ಆಯ್ಕೆಯಾದರು.

Leave a Reply

Your email address will not be published. Required fields are marked *