Fri. May 30th, 2025

Venur: ವೇಣೂರಿನಲ್ಲಿ ಕುಣಿತ ಭಜನಾ ತರಬೇತಿ ಉದ್ಘಾಟನೆ

ವೇಣೂರು:(ಮೇ.28) ಶ್ರೀ‌ ಕ್ಷೇತ್ರ ಧರ್ಮಸ್ಥಳ ‌ಗ್ರಾಮಾಭಿವೃದ್ದಿ ಯೋಜನೆ (ರಿ) ಗುರುವಾಯನಕೆರೆ , ಶ್ರೀ‌ ಮಂಜುನಾಥೇಶ್ವರ ಭಜನಾ ಪರಿಷತ್ ‌ಧರ್ಮಸ್ಥಳ, ಧೀಮಹಿ ಸನಾತನ ಪ್ರತಿಷ್ಠಾನ ಮಹಾವೀರ ನಗರ‌ ವೇಣೂರು ಇದರ ಸಹಯೋಗದಲ್ಲಿ ವೇಣೂರು ವಲಯದ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಇದನ್ನೂ ಓದಿ: ⭕ಮಂಗಳೂರು: ಅಬ್ದುಲ್ ರಹೀಮ್ ಹತ್ಯೆ ಪ್ರಕರಣ


ಈ ಉದ್ಘಾಟನೆಯನ್ನು ಶ್ರೀಮತಿ ಗೌರಮ್ಮ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಜ್ಞ ನಾರಾಯಣ ಭಟ್ ಇವರು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ಭಾಸ್ಕರ್ ಪೈ, ಎಸ್ ಕೆ ಡಿ ಆರ್ ಡಿ ಪಿ ಯೋಜನಾಧಿಕಾರಿ ಅಶೋಕ್ ಬಿ , ಕುಣಿತ ಭಜನಾ ತರಬೇತಿ ಅಧ್ಯಕ್ಷರಾದ ಸಂದೇಶ್ ಮದ್ದಡ್ಕ ಉಪಸ್ಥಿತರಿದ್ದರು.

ಹಾಗೆಯೇ ಸುಧೀರ್ ಭಂಡಾರಿ, ಸಂಭಾಷಿನಿ, ಯೋಗೀಶ್ ಬಿಕ್ರೊಟ್ಟು, ರೋಹಿಣಿ ಪ್ರಕಾಶ್, ಪ್ರಶಾಂತ್ ಪಡಿವಾಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತರಬೇತುದಾರರಾಗಿ ಗಗನ್ ಹಾಗೂ ಅಖಿಲೇಶ್ ಹಾಗೂ ಸೇವಾಪ್ರತಿನಿಧಿ ಜಯಂತಿ ವೇಣೂರು ಹಾಗೂ ಜಲಜ ಮೂಡುಕೋಡಿ ಇವರು ಉಪಸ್ಥಿತರಿದ್ದರು . ಕಾರ್ಯಕ್ರಮದ ಸ್ವಾಗತ ಹಾಗೂ ಧನ್ಯವಾದವನ್ನು ಸಂತೋಷ್ ಅಲಿಯೂರು ಇವರು ನೆರವೇರಿಸಿದರು.

Leave a Reply

Your email address will not be published. Required fields are marked *