Thu. Jul 17th, 2025

Belthangady: ಡೆಂಗ್ಯೂ ಜ್ವರಕ್ಕೆ ಬಲಿಯಾದ ಕಾಲೇಜು ವಿದ್ಯಾರ್ಥಿ

ಬೆಳ್ತಂಗಡಿ :(ಮೇ.30) ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೇ.30 ರಂದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ⭕ಮೂಲ್ಕಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ

ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಕಿನ್ನಿಬೆಟ್ಟು, ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ನಿವಾಸಿ ಗೋಪಾಲ ಗೌಡ ಮತ್ತು ಸುಪ್ರಭಾ ದಂಪತಿಯ ಮಗ ಹಿತೇಶ್ (17) ಡೆಂಗ್ಯೂ ಜ್ವರದಿಂದ ಪ್ಲೇಟ್ಲೆಟ್ ಸಂಖ್ಯೆ ಕಡಿಮೆಯಾಗಿ ಚಿಕಿತ್ಸೆ ಫಲಿಸದೆ ಮೇ. 30 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *