ಉಜಿರೆ:(ಜೂ.5) ಜೂನ್. 5 ಅನ್ನು ವಿಶ್ವ ಪರಿಸರ ದಿನವೆಂದು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಛತ್ತಿಸ್ ಗಡ್ ಪರಿಸರ ಸಂರಕ್ಷಣಾ ಮಂಡಳಿ ಮತ್ತು ಕಾರ್ಟೂನ್ ವಾಚ್ ಮ್ಯಾಗಜೀನ್ ಆಯೋಜಿಸಿದ್ದ ,

ಇದನ್ನೂ ಓದಿ: ⭕ಬೆಳ್ತಂಗಡಿ: ಹೆರಿಗೆಯ ನಂತರ ಉಂಟಾದ ತೀವ್ರ ರಕ್ತಸ್ರಾವ
ಪ್ಲಾಸ್ಟಿಕ್ ಮಾಲಿನ್ಯ ಮುಕ್ತ ಎಂಬ ಧ್ಯೇಯದಡಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಪ್ಲಾಸ್ಟಿಕ್ ಭೂತವನ್ನು ಓಡಿಸಿ ಭೂಮಿಯನ್ನು ರಕ್ಷಿಸುವ ಕುರಿತಾದ ಕಾರ್ಟೂನ್ ಚಿತ್ರಿಸಿದ್ದ ಉಜಿರೆಯ ಶೈಲೇಶ್ ಕುಮಾರ್ ರವರಿಗೆ ವಿಶೇಷ ಬಹುಮಾನ ಲಭಿಸಿದೆ.


ಶೈಲೇಶ್ ಕುಮಾರ್ ರವರು ಉಜಿರೆ ಎಸ್. ಡಿ. ಎಂ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿದ್ದು, ಇವರು ಹಲವಾರು ರಾಷ್ಟ್ರಮಟ್ಟದ ಬಹುಮಾನ ಪಡೆದಿದ್ದು, ಈಗ ಮತ್ತೊಂದು ಸೇರ್ಪಡೆಯಾಗಿದೆ.


