Thu. Jul 31st, 2025

ದೇರಳಕಟ್ಟೆ:(ಜೂ.14) ಹೃದಯಾಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ⭕ಪುತ್ತೂರು: ಪುತ್ತೂರಿನ ಸರಕಾರಿ ಆಸ್ಪತ್ರೆಯ ಡಿ ಗ್ರೂಪ್ ನೌಕರನಿಗೆ ನಿಂದನೆ

ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ ವಿನಯ್ ಕುಮಾರ್ (25) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಯುವಕ. ನಸುಕಿನ ಜಾವ ಹೃದಯ ಭಾಗದಲ್ಲಿ ನೋವುಂಟಾಗಿದ್ದು, ಕೆಲ ಕ್ಷಣಗಳಲ್ಲೇ ವಿನಯ್ ಸಾವನ್ನಪ್ಪಿದ್ದಾರೆ. ನಡುಪದವು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿನಯ್ ಉದ್ಯೋಗದಲ್ಲಿದ್ದರು.

Leave a Reply

Your email address will not be published. Required fields are marked *