Thu. Jun 19th, 2025

Bandaru: ಕುರಾಯ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಆಡಳಿತಾವಧಿ ಮುಕ್ತಾಯ – ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ರವರಿಗೆ ದಾಖಲೆ, ಹಸ್ತಾಂತರ

ಬಂದಾರು :(ಜೂ.19) ಕುರಾಯ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯಗೊಂಡ್ದಿದ್ದು ನೂತನ ಸಮಿತಿ ರಚನೆ ಆಗುವವರೆಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತರವರಿಗೆ ಜೂ.19 ರಂದು ಶ್ರೀ ಕ್ಷೇತ್ರದಲ್ಲಿ ದೇವಸ್ಥಾನದ ಕೀ ಜೊತೆಗೆ ದಾಖಲೆ, ಹಸ್ತಾಂತರ ಕಾರ್ಯಕ್ರಮ ನೆರವೇರಿತು.

ಇದನ್ನೂ ಓದಿ: ⭕⭕ಬಂಟ್ವಾಳ: ‌ ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಹಾಗೂ ಕೋಣೆಯ ಬೆಡ್ಡಿನ ಕೆಳಗೆ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್..!


ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಚಂದಪ್ಪ ಪೂಜಾರಿ, ಬಾಬು ಗೌಡ, ಹಾಗೂ ನಿರಂಜನ ಗೌಡ, ಪ್ರಸಾದ್ ಗೌಡ,ಕೃಷ್ಣಯ್ಯ ಆಚಾರ್ಯ, ಅರ್ಚಕರಾದ ರವಿ ಭಟ್, ಮೋಹನ್ ಬಂಗೇರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *