Wed. Jun 25th, 2025

Shishila: ಎಡೆಬಿಡದೆ ಸುರಿಯುತ್ತಿರುವ ಮಳೆ – ಶ್ರೀ ಶಿಶಿಲೇಶ್ವರ ದೇವಾಲಯ ಜಲಾವೃತ

ಶಿಶಿಲ:(ಜೂ.25) ಬೆಳ್ತಂಗಡಿ ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ.

ಇದನ್ನೂ ಓದಿ: ⭕ಉಳ್ಳಾಲ: ಡೆತ್‌ನೋಟ್‌ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!

ನದಿ, ಹಳ್ಳಗಳು ತುಂಬಿ ಹರಿಯುತ್ತಿದ್ದು, ತಾಲೂಕಿನ ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಾಲಯ ಜಲಾವೃತಗೊಂಡಿದೆ.

Leave a Reply

Your email address will not be published. Required fields are marked *