ಉಜಿರೆ:(ಜೂ.30) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಸಂಯೋಜಕಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಅಂಜನಾ ಆಯ್ಕೆಯಾಗಿದ್ದಾಳೆ.

ಇದನ್ನೂ ಓದಿ: 🟢ಬೆಳ್ತಂಗಡಿ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ
ಸಹ ಸಂಯೋಜಕಿಯಾಗಿ ದ್ವಿತೀಯ ಕಲಾ ವಿಭಾಗದ ಶ್ರೀಪೂರ್ಣಾ , ತರಗತಿವಾರು ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ಯಶಸ್ ಕಾಕತ್ಕರ್ , ಆಕಾಶ್ ಪ್ರಭು , ಸಮೃದ್ಧಿ, ದ್ವಿತೀಯ ವಾಣಿಜ್ಯಶಾಸ್ತ್ರದ ಸುನಿಲ್ ಗೊರೈ ,



ಮಂಜುನಾಥ ಪ್ರಭು, ದ್ವಿತೀಯ ಕಲಾವಿಭಾಗದ ಲಿಖಿತಾ , ಪ್ರಥಮ ವಿಜ್ಞಾನದ ಟಿ.ಪಿ ಹಿತಾ , ಸಹನಾ , ಭೂಮಿಕಾ , ಅನನ್ಯ, ಪ್ರಥಮ ವಾಣಿಜ್ಯಶಾಸ್ತ್ರದ ಆರ್ಯನ್ , ನಿಹಾರಿಕಾ ,ಯಶಸ್, ಪ್ರಥಮ ಕಲಾವಿಭಾಗದ ಚಿರಂತ್ ಇವರು ಆಯ್ಕೆಯಾಗಿದ್ದಾರೆ.
