Fri. Aug 22nd, 2025

Mangalore: ಹೃದಯಾಘಾತಕ್ಕೆ ಬಲಿಯಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಮಂಗಳೂರು:(ಜು.8) ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ನಿಧನವಾಗಿರುವ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ನಡೆದಿದೆ. ಹಿಲ್ ಸೈಡ್ ನಿವಾಸಿ ಅಫ್ತಾಬ್ (18) ಮೃತ ವಿದ್ಯಾರ್ಥಿ.

ಇದನ್ನೂ ಓದಿ: 👁ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ


ಈತ ಸುರತ್ಕಲ್ ಸೇಕ್ರೆಡ್ ಹಾರ್ಟ್ ನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಕಲಿಯುತ್ತಿದ್ದ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *