Sat. Jul 26th, 2025

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥಸ್ನಾನ ಮತ್ತು ಮಹಾ ಪೂಜೆ

ಬಂದಾರು :(ಜು.24) ಬಂದಾರು ಗ್ರಾಮ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ತೀರ್ಥ(ಕಲಶ)ಸ್ನಾನ ಮತ್ತು ಮಹಾ ಪೂಜೆ ನಡೆಯಿತು.

ಇದನ್ನೂ ಓದಿ: 🟠ಬೆಳ್ತಂಗಡಿ: ರಾಜ ಕೇಸರಿ ಟ್ರಸ್ಟ್ (ರಿ.) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಆಟಿದ ಕಷಾಯ ಮತ್ತು ಮೆತ್ತೆಗಂಜಿ ಕಾರ್ಯಕ್ರಮ

ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಸದಾಶಿವ ದೇವರ ಕೃಪೆಗೆ ಪಾತ್ರರಾದರು. ಆಡಳಿತಾಧಿಕಾರಿ, ಮಾಜಿ ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಭಕ್ತರು ಆಗಮಿಸಿದ್ದರು.

Leave a Reply

Your email address will not be published. Required fields are marked *