ಗುರುವಾಯನಕೆರೆ :(ಆ.9) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮವನ್ನು ವಿಜೃಂಭಣೆ ಯಿಂದ ಆಚರಣೆ ಮಾಡಲಾಯಿತು.

ಮಾನ್ಯ ಪ್ರಾದೇಶಿಕ ನಿರ್ದೇಶಕರು ಆನಂದ ಸುವರ್ಣ ರವರು ರಕ್ಷಾ ಬಂಧನ ಆಚರಣೆ ಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ತಾಲೂಕಿನ ಯೋಜನೆಯ ಯೋಜನಾಧಿಕಾರಿಗಳು ಅಶೋಕ್ ತಾಲೂಕಿನ ಎಲ್ಲಾ ವಲಯದ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.


