Fri. Sep 12th, 2025

ಬೆಳ್ತಂಗಡಿ: ಬುರುಡೆ ಪ್ರಕರಣದಲ್ಲಿ ಬಿಗ್ ಅಪ್ಡೇಟ್‌ – ಪ್ರಕರಣದ ಪ್ರಮುಖ ಸಾಕ್ಷಿ ಪ್ರದೀಪ್‌ ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್‌.ಐ.ಟಿ

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಕೋರ್ಟ್ ನಲ್ಲಿ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.


ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಪ್ರದೀಪ್ ಹೇಳಿಕೆ ನೀಡಲಿದ್ದಾನೆ ಎಂಬ ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *