Mon. Oct 13th, 2025

ಬೆಳ್ತಂಗಡಿ : ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆಯ ಫೋಟೋ ವೈರಲ್

ಬೆಳ್ತಂಗಡಿ :‌ ಚಿನ್ನಯ್ಯ ಕೋರ್ಟ್ ಗೆ ಬರುವಾಗ ತಂದಿದ್ದ ಬುರುಡೆಯ ಫೋಟೋ ಇದೀಗ ವೈರಲ್ ಅಗಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸಿಕ್ಕ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆ

ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಹೇಳಿ ದೂರು ನೀಡಿದ್ದ ಚಿನ್ನಯ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುವ ವೇಳೆ ತೆಗೆದ ಫೋಟೋ ಇದೀಗ ವೈರಲ್ ಅಗಿದೆ.

Leave a Reply

Your email address will not be published. Required fields are marked *