Wed. Jan 14th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

2026’te kullanıcı dostu tasarımıyla bahsegel sürümü geliyor.

Dijital oyun deneyimini artırmak için bahsegel platformları kullanılıyor.

Rulet masalarındaki krupiyeler, Bahsegel indir apk tarafından düzenli olarak eğitilir ve lisanslıdır.

Ujire: ವಿಶ್ವ ಕೈ ತೊಳೆಯುವ ದಿನಾಚರಣೆ ಅಂಗವಾಗಿ ವೈಜ್ಞಾನಿಕವಾಗಿ ಕೈ ತೊಳೆಯುವ ಪ್ರಾತ್ಯಕ್ಷಿಕೆ

ಉಜಿರೆ: ಕೈಯ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿಶ್ವದಾದ್ಯಂತ ಅನೇಕ ಮಕ್ಕಳು ಕೈಯ ಅಸುರಕ್ಷತೆಯಿಂದಾಗಿ ನ್ಯೂಮೇನಿಯಾ ಡಯೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ. ಕೊರೋನ ಇತ್ಯಾದಿಗಳು ಕಾಯಿಲೆಗಳು ಕೆಲವು ವೈರಸ್ ಹಾಗೂ ಬ್ಯಾಕ್ಟೀರಿಯಗಳಿಂದ ಬರುವುದರಿಂದ ಕೈಯ ಸುರಕ್ಷತೆ ಅತಿ ಮುಖ್ಯವಾಗಿದೆ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದ ವೈಜ್ಞಾನಿಕ ಕ್ರಮದಿಂದ ಕೈಯನ್ನು ತೊಳೆದುಕೊಳ್ಳಬೇಕು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇದನ್ನೂ ಓದಿ: ⭕ಬೆಂಗಳೂರು: ಇಂಜೆಕ್ಷನ್​ ನೀಡಿ ವೈದ್ಯೆ ಪತ್ನಿ ಕೊಂದ ಡಾಕ್ಟರ್


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಸಂಘ , ಮಾನವ ಸಂಪನ್ಮೂಲ ಅಭಿವೃದ್ಧಿ ಕೋಶ , ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಾಂಸ್ಕೃತಿಕ ಸಮಿತಿಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಅಂಗವಾಗಿ ವೈಜ್ಞಾನಿಕವಾಗಿ ಕೈ ತೊಳೆಯುವ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು.

ಆಹಾರ ತಿನ್ನುವ ಮೊದಲು ಹಾಗೂ ಆನಂತರ , ಪ್ರಾಣಿಗಳನ್ನು ಮುಟ್ಟಿದಾಗ , ಶೌಚ ಹಾಗೂ ಮೂತ್ರಾದಿಗಳ ವಿಸರ್ಜನೆಯ ಬಳಿಕ ಅಗತ್ಯವಾಗಿ ಸೋಪು ಉಪಯೋಗಿಸಿ ಕೈ ತೊಳೆದುಕೊಳ್ಳಬೇಕೆಂದು ಈ ಸಂದರ್ಭದಲ್ಲಿ ನುಡಿದರು.

ಅಭ್ಯಾಗತರಾಗಿ ಆಗಮಿಸಿದ ಸಾಂಸ್ಕೃತಿಕ ಸಮಿತಿಯ ಸಂಯೋಜಕ ಹಾಗೂ ಹಿಂದಿ ಭಾಷಾ ವಿಭಾಗದ ಮುಖ್ಯಸ್ಥ ನಾಗರಾಜ್ ಭಂಡಾರಿ ಅವರು ಮಾತನಾಡಿ ಕೊರೋನದ ಅನಂತರ ಎಲ್ಲರಿಗೂ ಕೈ ಸುರಕ್ಷತೆ ಬಗ್ಗೆ ಹೆಚ್ಚು ಅರಿವಿಗೆ ಬಂದಿತು. ಅನೇಕ ವರ್ಷಗಳಿಂದ ಇಂತಹ ಅರಿವಿನ ಕಾರ್ಯಕ್ರಮ ನಮ್ಮ ಕಾಲೇಜಿನಲ್ಲಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಶೋಭಾ ಉಪಸ್ಥಿತರಿದ್ದರು.

ಸಂಸ್ಕೃತ ಸಂಘದ ಅಧ್ಯಕ್ಷೆ ಹಂಸಿನಿ ಭಿಡೆ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಸನ್ನಾ ಸ್ವಾಗತಿಸಿ , ಎಸ್ ಎಸ್ ಎಸ್ ಸ್ವಯಂ ಸೇವಕಿ
ಪ್ರಣಮ್ಯಾ ಜಿ.ಕೆ ವಂದಿಸಿದರು.

Leave a Reply

Your email address will not be published. Required fields are marked *