Mon. Oct 27th, 2025

Belthangady: ಎಸ್.ಐ.ಟಿ ವಿಚಾರಣೆಗೆ ಸುಜಾತ ಭಟ್ ಹಾಜರು

ಬೆಳ್ತಂಗಡಿ:(ಅ.27) ಬುರುಡೆ ಪ್ರಕರಣ ಸಂಬಂಧಪಟ್ಟಂತೆ ಎಸ್.ಐ.ಟಿ ಕಚೇರಿಗೆ ವಿಚಾರಣೆಗಾಗಿ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ.

ಇದನ್ನೂ ಓದಿ: 🔴ಬೆಳ್ತಂಗಡಿ: ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ


ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Leave a Reply

Your email address will not be published. Required fields are marked *