Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

Belthangady: ಕೆ.ಎಸ್.ಪಿ.ಸಿ.ಬಿಯ ಸುವರ್ಣ ಮಹೋತ್ಸವ ಪ್ರಯುಕ್ತ ಪರಿಸರ ಸಂರಕ್ಷಣೆ ರೀಲ್ಸ್‌ ಸ್ಪರ್ಧೆ – ರಾಜ್ಯಮಟ್ಟದಲ್ಲಿ ದೀಕ್ಷಿತ್‌ ಧರ್ಮಸ್ಥಳರವರಿಗೆ ಪ್ರಥಮ ಬಹುಮಾನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ತನ್ನ 50ನೇ ವಾರ್ಷಿಕೋತ್ಸವವನ್ನು ‘ಸುವರ್ಣ ಮಹೋತ್ಸವ’ವಾಗಿ ಆಚರಿಸಿಕೊಂಡಿದೆ. ಇದನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 19, 2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು.

ಇದನ್ನೂ ಓದಿ: 🟡ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

ಯುವಕರನ್ನು ಒಳಗೊಳ್ಳದೆ ಮಾಲಿನ್ಯ ನಿಯಂತ್ರಣ ಮಾಡುವುದು ಸಾಧ್ಯವೇ ಇಲ್ಲ ಎನ್ನುವುದನ್ನು ಮನಗೊಂಡು ಯುವಕರಿಗೆ ಪರಿಸರ ಜಾಗೃತಿ ಮೂಡಿಸುವ ಕುರಿತು ರೀಲ್ಸ್ ಮಾಡುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.

ಇಂದಿನ ಸೋಷಿಯಲ್ ಮೀಡಿಯಾ ಯುಗದಲ್ಲಿ, ಯುವಜನತೆ ಮನರಂಜನೆಯ ಜೊತೆಗೆ ಗಂಭೀರ ವಿಷಯಗಳ ಬಗ್ಗೆಯೂ ಜಾಗೃತಿ ಮೂಡಿಸಲು ಸಾಧ್ಯ ಎಂಬುದನ್ನು ದೀಕ್ಷಿತ್‌ ಧರ್ಮಸ್ಥಳ ಅವರು ಸಾಬೀತು ಮಾಡಿದ್ದಾರೆ. ರೀಲ್ಸ್‌ ಸ್ಪರ್ಧೆಯಲ್ಲಿ ದೀಕ್ಷಿತ್‌ ಧರ್ಮಸ್ಥಳ ಅವರು ತಮ್ಮ ಸೃಜನಶೀಲ ವಿಡಿಯೋ ಮೂಲಕ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *