Wed. Dec 24th, 2025

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತುಕಾರಾಮ ಬಿ, ಪ್ರಧಾನ ಕಾರ್ಯದರ್ಶಿ ಮನೋಹರ ಬಳಂಜ, ಕೋಶಾಧಿಕಾರಿ ಗಣೇಶ್ ಬಿ. ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕಾರಾಮ ಬಿ., ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮನೋಹರ ಬಳಂಜ,

ಇದನ್ನೂ ಓದಿ: ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ & ಪರಿವಾರ ದೈವಗಳ ನರ್ತನ ಸೇವೆ ಪ್ರಯುಕ್ತ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ & ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

ಕಾರ್ಯದರ್ಶಿ ಸ್ಥಾನಕ್ಕೆ ಅರವಿಂದ ಹೆಬ್ಬಾರ್, ಉಪಾಧ್ಯಕ್ಷ ಸ್ಥಾನಕ್ಕೆ ಶಿಬಿ ಧರ್ಮಸ್ಥಳ, ಕೋಶಾಧಿಕಾರಿ ಸ್ಥಾನಕ್ಕೆ ಗಣೇಶ್ ಬಿ. ಹಾಗೂ
ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಗಳಿಗೆ ಪ್ರಸಾದ್ ಶೆಟ್ಟಿ, ಬಿ.ಎಸ್. ಕುಲಾಲ್,

ಮಂಜುನಾಥ ರೈ ಎನ್., ಪುಷ್ಪರಾಜ ಶೆಟ್ಟಿ ಅವರುಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *