Tue. Dec 30th, 2025

ಬೆಳ್ತಂಗಡಿ: ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ಅನುದಾನ ಮಂಜೂರು – ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಹುದಿನದ ಬೇಡಿಕೆಯಾಗಿದ್ದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ

ಇದನ್ನೂ ಓದಿ: ⭕ಉಡುಪಿ : ಮೊಬೈಲ್‌ ನೋಡಬೇಡ ಎಂದಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

2 ಕೋಟಿ 75 ಲಕ್ಷ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಲೋಕೋಪಯೋಗಿ ಇಲಾಖೆ ಮುಖಾಂತರ ಅನುದಾನ ಬಿಡುಗಡೆಗೊಳಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *