ಬಂದಾರು : ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಳ್ತಡ್ಕ, ವಿವೇಕಾನಂದ ನಗರ – ಕುರಾಯ ದೇವಸ್ಥಾನ ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು
ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.