Wed. Feb 5th, 2025

Bantwal: ಮಿಸ್ ಫೈರಿಂಗ್ ಆಗಿ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಕಾಲಿಗೆ ಗಾಯ

ಬಂಟ್ವಾಳ:(ಫೆ.5) ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Puttur: ಬೈಕ್‌ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ

ಆತನ ಗನ್ ನಿಂದ ಮಿಸ್ ಫೈರಿಂಗ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಖಚಿತವಾದ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಕೊಂಡ್ಯೊಯಲಾಗಿದೆ.

ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದ್ದು, ಅಲ್ಲಿ ಯಾಕೆ ಹೋಗಿದ್ದಾರೆ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ,ಹೆಚ್ಚಿನ ಮಾಹಿತಿಗಾಗಿ ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು