ಉಡುಪಿ:(ಫೆ.6) ಕಿರಿಮಂಜೇಶ್ವರ ಗ್ರಾಮದ ನಾಗೂರು ಶೆಟ್ರಹಿತ್ಲು ಎಂಬಲ್ಲಿ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕರ್ನೋವ ಮೃತಪಟ್ಟ ಘಟನೆ ನಡೆದಿದೆ.
![](https://uplustv.com/wp-content/uploads/2025/02/muli.jpg)
ಇದನ್ನೂ ಓದಿ: ಪುತ್ತೂರು: ದೇವಾಲಯದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಆರೋಪ
ಮೃತರನ್ನು ಬಿಜೂರು ಗ್ರಾಮದ ವಾಸುದೇವ(25) ಎಂದು ಗುರುತಿಸಲಾಗಿದೆ. ಇವರು ಸೆಂಟ್ರಿಂಗ್ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದು, ದಾರಿ ಮಧ್ಯೆ ಕೊಂಕಣ ರೈಲು ಹಳಿಯನ್ನು ದಾಟುತ್ತಿರುವಾಗ
![](https://uplustv.com/wp-content/uploads/2025/02/51b5a0cd-f9b6-499f-a45b-f15e5ee2ea78-1-1024x1024.jpg)
![](https://uplustv.com/wp-content/uploads/2025/02/057b1d26-13c1-450b-9ca4-33b6e7226863-1-810x1024.jpg)
![](https://uplustv.com/wp-content/uploads/2025/02/u-plus-poster-1.jpg)
ಮಂಗಳೂರು ಕಡೆಯಿಂದ ಮಡಗಾಂವ್ ಕಡೆಗೆ ಚಲಿಸುತ್ತಿದ್ದ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ವಾಸುದೇವ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://uplustv.com/wp-content/uploads/2025/02/WhatsApp-Image-2024-07-12-at-16.54.12_23b03a5a-1.jpg)
![](https://uplustv.com/wp-content/uploads/2025/02/WhatsApp-Image-2024-10-18-at-11.21.38_8ae796c7-1-667x1024.jpg)