ಉಜಿರೆ:(ಫೆ.14) ಶ್ರೀ ಜನಾರ್ದನ ಸ್ವಾಮಿ ವಿಜಯ ಗೋಪುರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣವನ್ನು

ಇದನ್ನೂ ಓದಿ: ಪುತ್ತೂರು: ಇತ್ತಂಡದ ನಡುವೆ ಮಾತಿನ ಚಕಮಕಿ
ವಿಜಯ ಗೋಪುರದ ಅಧ್ಯಕ್ಷರಾದ ಶ್ರೀ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ ರವರಿಗೆ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಆಮಂತ್ರಣ ನೀಡಿ ಆಹ್ವಾನಿಸಿದರು.




ಈ ಸಂದರ್ಭದಲ್ಲಿ ಶಶಿಧರ ಶೆಟ್ಟಿ ಇವರು 5,00,001 ರೂ.ವನ್ನು ಆರಂಭಿಕ ದೇಣಿಗೆಯಾಗಿ ನೀಡಿದರು.
