ಉಜಿರೆ:(ಫೆ.17) ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ನಡೆದ “ವಿಜಯ ಗೋಪುರ ” ಎಂಬ ರಾಜಗೋಪುರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ

ಇದನ್ನೂ ಓದಿ: ಬೆಳ್ತಂಗಡಿ: ಮಹಾಕುಂಭಮೇಳದಲ್ಲಿ ಗರ್ಡಾಡಿಯ ಶಕ್ತಿಕೇಂದ್ರ ಪ್ರಮುಖ್ ದಿನಕರ ಕುಲಾಲ್
ಆಗಮಿಸಿದ ಬೆಂಗಳೂರಿನ ಪ್ರಸಿದ್ಧ ಉದ್ಯಮಿ ಶ್ರೀ ವೆಂಕಟರಮಣ ರಾವ್ ಉಜಿರೆ ಇವರು ರೂ 50000 ದೇಣಿಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರು,

ಸಮಿತಿ ಅಧ್ಯಕ್ಷರಾದ ಶ್ರೀ ಬರೋಡಾ ಶಶಿಧರ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀ ಮೋಹನ್ ಕುಮಾರ್ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.


