ಕ್ರೈಂ ನ್ಯೂಸ್
-
ಕಾರ್ಕಳ: ವ್ಯಕ್ತಿಯ ಬರ್ಬರ ಹ*ತ್ಯೆ
ಕಾರ್ಕಳ: ಕಾರ್ಕಳದ ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಎಸ್ ಜೆ ಆರ್ಕೇಡ್ ನಲ್ಲಿ ಈತ ಹಿಂದೆ ಚಾಲಕನಾಗಿ ವೃತ್ತಿ ಮಾಡುತ್ತಿದ್ದು ಬಡ್ಡಿ ವ್ಯವಹಾರ ಮಾಡುತ್ತಿದ್ದ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: 💐ಉಜಿರೆ : ಬೆಳ್ತಂಗಡಿ ತಾಲೂಕು ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆಯ ಗೈಡ್ಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಎ ಎಸ್ಪಿ ಡಾ| ಹರ್ಷ ಪ್ರಿಯಂ ವದ, ನಗರ ಠಾಣಾ…
-
ಬೆಳ್ತಂಗಡಿ : ಗಾಂಜಾ ಪ್ರಕರಣದ ಆರೋಪಿ ರಫೀಕ್ ಅರೆಸ್ಟ್
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನಾದ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್ ಎಂಬಾತನನ್ನು ಬೆಳ್ತಂಗಡಿ ಠಾಣಾ ಪೊಲೀಸ್ ರವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೋಪಿತನ ಮೇಲೆ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು CEN ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದಕ ಜಿಲ್ಲಾ…
-
ಸುಬ್ರಮಣ್ಯ: ಸಂಬಂಧಿಯಿಂದಲೇ ಗರ್ಭಿಣಿಯಾದ ಅಪ್ರಾಪ್ತೆ – ಹೆರಿಗೆ ವೇಳೆ ಸಾವನ್ನಪ್ಪಿದ ಮಗು
ಸುಬ್ರಮಣ್ಯ:(ಆ.14) ಸಂಬಂಧಿಯಿಂದಲೇ ಅಪ್ರಾಪ್ತೆ ತಾಯಿಯಾಗಿ ಹೆರಿಗೆ ವೇಳೆ ಮಗು ಸಾವನ್ನಪ್ಪಿರುವ ಘಟನೆ ಸುಬ್ರಮಣ್ಯದಲ್ಲಿ ನಡೆದಿದೆ.ಕೊಲ್ಲಮೊಗ್ರದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಮ್ಮನ ಮಗ ಲೈಂಗಿಕ ದೌರ್ಜನ್ಯವೆಸಗಿದ್ದ. ಇದನ್ನೂ ಓದಿ: 🟢ಉಜಿರೆ: ಉಜಿರೆ ಯಕ್ಷ ಭಾರತಿಯಿಂದ ಶಲ್ಯ ನಿರ್ಗಮನ ತಾಳಮದ್ದಳೆ ಬಾಲಕಿಗೆ ಹೊಟ್ಟೆನೋವು ಎಂದು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಗರ್ಭಿಣಿ ಅನ್ನೋದು ಗೊತ್ತಾಗಿದೆ. ಬಾಲಕಿಗೆ 9 ತಿಂಗಳು ತುಂಬಿದ ಹಿನ್ನೆಲೆ ಹೆರಿಗೆಯಾಗಿದ್ದು, ಈ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎನ್ನಲಾಗಿದೆ. ಆರೋಪಿ ವಿರುದ್ಧ ಈಗಾಗಲೇ ಪೋಕ್ಸೋ ಪ್ರಕರಣ ದಾಖಲಾಗಿದ್ದು ಪೊಲೀಸರು…
-
Belthangady: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ – ಆರೋಪಿ ಬಂಧನ
ಬೆಳ್ತಂಗಡಿ :(ಆ.13) ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಧರ್ಮಸ್ಥಳ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಇದನ್ನೂ ಓದಿ: 🪄ಉಜಿರೆ : ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವುದಲ್ಲದೆ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದು. ಕೆಲವು ದಿನಗಳ ಬಳಿಕ ಬಾಲಕಿ ಹೊಟ್ಟೆ ನೋವು…
-
Udupi: ಮನೆಯವರ ಎದುರೇ ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು – ಆಡಿಯೋ ವೈರಲ್ ಮಾಡಿದ್ದಕ್ಕೆ ಹತ್ಯೆ ಮಾಡಿದ್ರಾ..?
ಉಡುಪಿ (ಆ.13): ಉಡುಪಿಯ ಪುತ್ತೂರಿನಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದೆ. ವಿನಯ್ ದೇವಾಡಿಗ (35) ಎಂಬ ಯುವಕನನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ರಾತ್ರಿ II ಗಂಟೆ ಸುಮಾರಿಗೆ, ಮೂವರು ದುಷ್ಕರ್ಮಿಗಳು ಹೆಂಡತಿ ಮತ್ತು ಮಗುವಿನ ಜೊತೆ ಮಲಗಿದ್ದ ವಿನಯ್ ಮನೆಗೆ ನುಗ್ಗಿ, ಮನೆಯವರ ಎದುರಿಗೇ ಕೃತ್ಯವೆಸಗಿದ್ದಾರೆ. ಇದನ್ನೂ ಓದಿ: ⭕ಬೆಳ್ತಂಗಡಿ: ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು, ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಲಿ –…
-
Guruvayankare: ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಗೋ ಸಾಗಾಟ – ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ
ಗುರುವಾಯನಕೆರೆ:(ಆ.13) ಬೆಳ್ಳಂಬೆಳಗ್ಗೆ ಗುರುವಾಯನಕೆರೆಯಲ್ಲಿ ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣ ಬುಧವಾರ ನಡೆದಿದೆ. ವಾಹನ ಹಾಗೂ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದನವನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲಿ ಇದ್ದ ಒಬ್ಬನಿಗೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿರುವುದಾಗಿಯೂ ತಿಳಿದು ಬಂದಿದೆ. ಇದನ್ನೂ ಓದಿ: 🟠ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಏಕಕಾಲಕ್ಕೆ ಗರ್ಭಕೋಶದ ಗೆಡ್ಡೆ ಮತ್ತು ಹರ್ನಿಯಾಕ್ಕೆ ಶಸ್ತ್ರಚಿಕಿತ್ಸೆ ಚಾರ್ಮಾಡಿ ಕಡೆಯಿಂದ ಅತಿಯಾದ ವೇಗದಲ್ಲಿ ಬಂದ ಇನೋವಾ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು…
-
Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಪುತ್ತೂರು:(ಆ.8) ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35). ಇದನ್ನೂ ಓದಿ: ⭕bengaluru: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಮಹಿಳೆಯ ಪತಿಯ ಸಹೋದರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮೃತ ಮಮತಾ ಮಹಿಳೆಯ ಗಂಡ ಗಣಪತಿ @ರಾಮಣ್ಣಗೌಡ (44) ರವರು ನೀಡಿದ ದೂರಿನಂತೆ ತನ್ನ ಸಹೋದರನಾದ ಆರೋಪಿ ಬಂಟ್ವಾಳ ಕೆದಿಲ ನಿವಾಸಿ ಲೋಕಯ್ಯ @…
-
bengaluru: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ
ಅನೇಕಲ್, (ಆ.07): ಸ್ನೇಹಿತನ ಹೆಂಡತಿಯನ್ನು ಹತ್ಯೆಗೈದು ಬಳಿಕ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯ ಅನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಬಳಿಯ ತಿರುಪಾಳ್ಯದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಮಂದಿರಾ ಮಂಡಲ್ (27) ಎಂದು ಗುರುತಿಸಲಾಗಿದೆ. ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ಗಂಡನ ಸ್ನೇಹಿತ ಸುಮನ್ ಮಂಡಲ್ ಎಂಬಾತನೇ ಮಂದಿರಾ ಮಂಡಲಳನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ⭕ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಎಂಟು ವರ್ಷದ ಹಿಂದೆ…
-
Bengaluru: ಬಾಲಕನ ಕಿಡ್ನ್ಯಾಪ್, ಕೊಲೆ ಕೇಸ್ – ಕೊನೆಗೂ ರಿವೀಲ್ ಆಯ್ತು ಹತ್ಯೆ ರಹಸ್ಯ!
ಬೆಂಗಳೂರು, (ಆ.07): ನಿಶ್ಚಿತ್ ಎಂಬ ಬಾಲಕನ ಅಪಹರಿಸಿ ಬನ್ನೇರುಘಟ್ಟ ಸಮೀಪ ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಈಗಾಗಲೇ ಇಬ್ಬರ ಬಂಧನವಾಗಿದೆ. ಇದೀಗ ಬಾಲಕನ ಕಿಡ್ನ್ಯಾಪ್ ಮತ್ತು ಕೊಲೆಯ ಕಾರಣ ರಿವೀಲ್ ಆಗಿದೆ. ಪೊಲೀಸರ ತನಿಖೆ ವೇಳೆ ಆರೋಪಿ ಗುರುಮೂರ್ತಿಯ ಸೈಕೋ ಮನಸ್ಥಿತಿ ಗೊತ್ತಾಗಿದೆ. ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಗೆ ಬಿಟ್ಟರೆ ಮನೆಯವರಿಗೆ ವಿಷಯ ತಿಳಿಸುತ್ತಾನೆಂದು ಕೊಲೆ ಮಾಡಲಾಗಿದೆ. ಇದನ್ನೂ ಓದಿ: 🟠ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕನಿಷ್ಠ ಆಕ್ರಮಣಕಾರಿ…
-
Belthangady: ಅಕ್ರಮವಾಗಿ ಗಾಂಜಾ ದಾಸ್ತಾನು – ಆರೋಪಿ ಪರಾರಿ
ಬೆಳ್ತಂಗಡಿ :(ಆ.4) ಅಕ್ರಮವಾಗಿ ಮನೆಯೊಳಗೆ ದಾಸ್ತಾನು ಇರಿಸಿದ್ದ ಗಾಂಜಾವನ್ನು ಪುಂಜಾಲಕಟ್ಟೆ ಪೊಲೀಸರು ದಾಳಿ ಮಾಡಿ ಶೇಖರಿಸಿಟ್ಟ ಗಾಂಜಾವನ್ನು ಪತ್ತೆಹಚ್ಚಿ ಹಚ್ಚಿದ್ದು. ದಾಳಿ ವೇಳೆ ಆರೋಪಿ ಪರಾರಿಯಾಗಿದ್ದಾನೆ. ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಿದ್ದಾರೆ. ಇದನ್ನೂ ಓದಿ: 🎀ಮಂಗಳೂರು: ಬೈಂದೂರಿನಲ್ಲಿ ಎಂ.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಉದ್ಘಾಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಚಿಲಿಂಬಿ ಎಂಬಲ್ಲಿ ರಫೀಕ್ ಎಂಬಾತನ ಮನೆಯೊಳಗೆ 160 ಗ್ರಾಂ ಗಾಂಜಾ ಶೇಖರಿಸಿಟ್ಟ ಬಗ್ಗೆ ಪುಂಜಾಲಕಟ್ಟೆ ಪಿಎಸ್ಐ ಗೆ ಬಂದ ಖಚಿತ ಮಾಹಿತಿ…