Mon. Mar 10th, 2025

ವಿಟ್ಲ:(ಮಾ.10) ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಇದನ್ನೂ ಓದಿ: 🟣ಉಪ್ಪಿನಂಗಡಿ: ಕಲಾವಿದರ ಸಂಸ್ಮರಣೆ, ಸನ್ಮಾನ ಮತ್ತು ತಾಳಮದ್ದಳೆ

ವಿಶಾಲ್(22‌ ವ) ನೇಣುಬಿಗಿದುಕೊಂಡ ಯುವಕ.

ವಿಶಾಲ್‌ ನೇತ್ರಕೆರೆ ಕಡಂಬು ನಿವಾಸಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ವಿಟ್ಲ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *