Sat. Mar 15th, 2025

Mangaluru : ಅಪಾರ್ಟ್‌ಮೆಂಟ್ ಮೇಲಿಂದ ಬಿದ್ದು ಬಾಲಕ ಸಾವು!!

ಮಂಗಳೂರು:(ಮಾ.15) ಅಪಾರ್ಟ್‌ಮೆಂಟ್ ವೊಂದರ ಮಹಡಿಯಿಂದ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಮಂಗಳೂರಿನ ನಗರದ ಮೇರಿಹಿಲ್ ನಲ್ಲಿ ಮಾ.15 ರಂದು ನಡೆದಿದೆ.

ಇದನ್ನೂ ಓದಿ: ⭕ಆಂಧ್ರಪ್ರದೇಶ: ಮಕ್ಕಳು ಸರಿಯಾಗಿ ಓದುತ್ತಿಲ್ಲ ಎಂದು ನೀರಿನಲ್ಲಿ ಮುಳುಗಿಸಿ ಕೊಂದು

ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ, 6ನೇ ತರಗತಿ ವಿದ್ಯಾರ್ಥಿ ಸಮರ್ಜಿತ್ (12) ಮೃತಪಟ್ಟ ಬಾಲಕ.‌

ಶನಿವಾರ ಮುಂಜಾನೆ ಯಾವುದೋ ಕಾರಣಕ್ಕೆ ಸ್ನೇಹಿತರೊಂದಿಗೆ ವಸತಿ ಸಮುಚ್ಚಯದ ಮಹಡಿಗೆ ತೆರಳಿದ್ದು, ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು‌ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು