ಕನ್ಯಾಡಿ(ಎ.19) : ಕನ್ಯಾಡಿ ಸೇವಾನಿಕೇತನಕ್ಕೆ ರಾಜೇಂದ್ರ ಅಜ್ರಿ ಎಪ್ರಿಲ್.19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ

ಇದನ್ನೂ ಓದಿ: 🌺ಧರ್ಮಸ್ಥಳ: ಕಟ್ಟದಬೈಲು ಸಂತಾನಪ್ರದ ನಾಗಕ್ಷೇತ್ರದ ನಾಗಸನ್ನಿಧಿಯಲ್ಲಿ ಹಾಗೂ
ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.
ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.




