ಧರ್ಮಸ್ಥಳ:(ಜೂ.9) ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರಕಾರದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಹಾಲು ಉಕ್ಕಿಸುವುದರ ಮೂಲಕ ಚಾಲನೆಯನ್ನು ನೀಡಲಾಯಿತು.

ಇದನ್ನೂ ಓದಿ: ⭕ವಿವಾಹಿತೆಯೊಂದಿಗೆ 25 ರ ಯುವಕನ ಲವ್ ..!
ಕ್ಷೇತ್ರದ ಅನ್ನಪೂರ್ಣ ಛತ್ರದ ಮ್ಯಾನೇಜರ್ ಸುಬ್ರಹ್ಮಣ್ಯ ಪ್ರಸಾದ್ ಇವರು ಈ ಶುಭ ಕಾರ್ಯಕ್ಕೆ ಚಾಲನೆಯನ್ನು ನೀಡಿ ಶುಭ ಹಾರೈಸಿದರು.



ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಬಿಸಿಯೂಟದ ಸಿಬ್ಬಂದಿಗಳು ಸೇರಿದ್ದರು.
ಶಿಕ್ಷಕ ಜೋಸೆಫ್ ಇವರು ಕಾರ್ಯಕ್ರಮ ನಿರ್ವಹಿಸಿದರು.

