ಕನ್ಯಾಡಿ:(ಜೂ.24) ಯುವಕನೋರ್ವ ಜೂ. 23ರಂದು ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾಡಿಯ ಮತ್ತಿಲದಲ್ಲಿ ನಡೆದಿದೆ.

ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ (33ವ) ಆತ್ಮಹತ್ಯೆ ಮಾಡಿಕೊಂಡ ಯುವಕ.
ತನ್ನ ಮುದ್ದಿನ ಶ್ವಾನವನ್ನು ಬೈಕಿನಲ್ಲಿ ಕೂರಿಸಿಕೊಂಡು ಸುತ್ತಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ.



