Mon. Jan 12th, 2026

Curacao lisansı, dünya genelinde 160’tan fazla ülke tarafından tanınmakta olup, bahsegel giril bu lisansa sahip güvenilir markalardan biridir.

Yeni üyeler, hızlı ve kolay erişim sağlamak için bahsegel güncel giriş bağlantısını tercih ediyor.

Klasik masa oyunlarından slotlara kadar bahis siteleri çeşitliliği sunuluyor.

Oyuncular hızlıca işlem yapmak için Bahsegel giriş bağlantısını takip ediyor.

ಬೆಳ್ತಂಗಡಿ: ಮುಂಬೈ ಶಾರದೋತ್ಸವದ ಶೋಭಾಯಾತ್ರೆಯಲ್ಲಿ ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ.ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅಕ್ಟೋಬರ್ 2 ರಂದು ನಡೆಯಲಿದ್ದು, ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೆ ಕೋಲಾಟ,

ಇದನ್ನೂ ಓದಿ: ⭕ಉಚ್ಚಿಲ: ಬೈಕ್‌ ಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ

ಕಂಸಾಲೆ ನೃತ್ಯ ಪ್ರದರ್ಶನ ನೀಡಲು ಭಕ್ತಿ ಹೆಜ್ಜೆ ಬಳಗಕ್ಕೆ ಪ್ರಾಯೋಜಕತ್ವ ನೀಡಿ ಸಮಿತಿಯವರು ಆಹ್ವಾನ ನೀಡಿದ್ದು ಇದರಂತೆ ಕುಣಿತ ಭಜನಾ ಗುರುಗಳು ಮತ್ತು ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಸಂಚಾಲಕರಾದ ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ 62 ಭಜಕ ಸದಸ್ಯರು ಮುಂಬೈ ಗೆ ತೆರಳುತ್ತಿದ್ದಾರೆ.

ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿ ಯ ಭಜಕರು ಅಕ್ಟೋಬರ್ 2 ರಂದು ಶಾರದೋತ್ಸವದ ಶೋಭಯಾತ್ರೆ, ಅಕ್ಟೋಬರ್ 3 ರಂದು ನಿತ್ಯಾ ನಂದ ಮಂದಿರ ಗಣೇಶ್ ಪುರಿ ಮುಂಬೈ ಹಾಗೂ ಮಹಾಲಕ್ಷ್ಮಿ ದೇವಸ್ಥಾನ ಘನ್ಸೋಲಿ ಮುಂಬೈ ಯಲ್ಲಿ ಕುಣಿತ ಭಜನಾ ಸೇವೆ ನೀಡಿ ಅಕ್ಟೋಬರ್ 4 ರಂದು ಮುಂಬೈ ಯ ಪ್ರಸಿದ್ದ ಪ್ರವಾಸಿ ತಾಣ ಗಳಿಗೆ ಭೇಟಿ ನೀಡಲಿದ್ದಾರೆ.

Leave a Reply

Your email address will not be published. Required fields are marked *