ಧರ್ಮಸ್ಥಳ:(ಅ.24) ಯು ಪ್ಲಸ್ ಟಿವಿ ಉಜಿರೆ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವದ ಪ್ರಯುಕ್ತ ಧರ್ಮಸ್ಥಳಕ್ಕೆ ಭೇಟಿ ನೀಡಿ ಹೆಗ್ಗಡೆಯವರಿಗೆ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು.

ಇದನ್ನೂ ಓದಿ: ಧರ್ಮಸ್ಥಳ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ
ಈ ಸಂದರ್ಭದಲ್ಲಿ ಪೂಜ್ಯ ಖಾವಂದರು ಯು ಪ್ಲಸ್ ಟಿವಿ ಯ ಕಾರ್ಯವೈಖರಿಯನ್ನು ಶ್ಲಾಘಿಸಿ , ಶುಭ ಹಾರೈಸಿದರು.





