Sat. Apr 19th, 2025

Mangaluru: ಮಂಗಳೂರು – ನಡು ರಸ್ತೆಯಲ್ಲೇ ವಿದ್ಯಾರ್ಥಿಗಳ ಪೈಟ್

ಮಂಗಳೂರು:(ಆ.2) ನಡು ರಸ್ತೆಯಲ್ಲೇ ವಿದ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ.

ಇದನ್ನೂ ಓದಿ: 🔴ಪುತ್ತೂರು: ಗಾಳಿ ಮಳೆಯಾಗುವ ಸಾಧ್ಯತೆ – ಆದಷ್ಟು ಮನೆಯಲ್ಲೇ ಸುರಕ್ಷಿತವಾಗಿರಿ – ಪುತ್ತೂರು ಎಸಿ ಜುಬಿನ್‌ಮೋಹಪಾತ್ರ

ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಬಳಿಕ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ಗೆಳೆಯರ ಮಧ್ಯೆಯೇ ಮಾತಿನ ಚಕಮಕಿ ನಡೆದಿತ್ತು.

ಬಳಿಕ ಏಕಾಏಕಿ ಹೊಡೆದಾಡುವ ಹಂತಕ್ಕೆ ತಲುಪಿ ವಿಧ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ತೀವ್ರವಾಗಿ ಹೊಡೆದಾಟ ನಡೀತಿದ್ದ ಕಾರಣ ಮೂಕಪ್ರೇಕ್ಷಕರಾಗಿ ನಿಂತ ಉಳಿದ ವಿದ್ಯಾರ್ಥಿಗಳು, ಸದ್ಯ ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *