Sat. Apr 19th, 2025

Ujire : ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ಉಜಿರೆ :(ಸೆ.13) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿಯ ಟಿ. ಬಿ.ಕ್ರಾಸ್ ಬಳಿ ಇರುವ ಎನ್. ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ ರೈಸ್ ಇಂಡಸ್ಟ್ರೀಸ್ ಮತ್ತು ನಿಡ್ಲೆಯ ಎಗ್ರೀ ಲೀಫ್ ಕಂಪನಿಗಳಿಗೆ ಭೇಟಿ ನೀಡಿದರು.

ಇದನ್ನೂ ಓದಿ; Ujire : ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

ವಿದ್ಯಾರ್ಥಿಗಳು ಕಂಪನಿಯಲ್ಲಿ ತಯಾರಾಗುವ ತಂಪುಪಾನೀಯ, ಅಕ್ಕಿ ಹಾಗೂ ಹಾಳೆತಟ್ಟೆಗಳ ತಯಾರಿ , ಸಾಗಾಣಿಕೆ ಹಾಗೂ ಮಾರಾಟದ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗಗಳ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕರಿಸಿದರು.

Leave a Reply

Your email address will not be published. Required fields are marked *