Thu. Dec 4th, 2025

ರಾಜ್ಯ​ ಸುದ್ದಿಗಳು

  • shocking news: ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ – 3 ಹುಡುಗಿಯರು, ಹೆತ್ತ ಮಗನನ್ನೂ ಮುಳುಗಿಸಿ ಕೊಂದ ಸೈಕೋ ಮಹಿಳೆ

    shocking news: ತನಗಿಂತ ನೋಡಲು ಅಂದವಾಗಿದ್ದಾರೆಂಬ ಅಸೂಯೆ – 3 ಹುಡುಗಿಯರು, ಹೆತ್ತ ಮಗನನ್ನೂ ಮುಳುಗಿಸಿ ಕೊಂದ ಸೈಕೋ ಮಹಿಳೆ

    ಪಾಣಿಪತ್ : ಮಧ್ಯವಯಸ್ಕ ಮಹಿಳೆಯೊಬ್ಬಳು ತನಗಿಂತ ಹೆಚ್ಚು ಸುಂದರವಾಗಿದ್ದ ಬಾಲಕಿಯರ ಮೇಲಿನ ಅಸೂಯೆಯಿಂದ ಮೂವರು ಹುಡುಗಿಯರನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಬಳಿಕ ತನ್ನ ಸ್ವಂತ ಮಗನನ್ನು ಕೂಡ ಕೊಲೆ ಮಾಡಿದ್ದಾಳೆ. ಹೀಗೆ ಕೊಲೆಯಾದ ಬಾಲಕಿಯರಲ್ಲಿ ಆಕೆಯ ಅಣ್ಣನ ಮಗಳೂ ಸೇರಿದ್ದಾಳೆ. ತನ್ನ ಸೋದರ ಸೊಸೆ ತನಗಿಂತ ಸುಂದರವಾಗಿದ್ದಾಳೆ ಎಂಬ ಅಸೂಯೆಯಿಂದ ಆಕೆ ಅವಳನ್ನೂ ಕೊಂದಿದ್ದಾಳೆ. ಇದನ್ನೂ ಓದಿ: ⭕ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ – ಆರೋಪಿ ಅರೆಸ್ಟ್ ಹರಿಯಾಣದ ಪಾಣಿಪತ್‌ನ ಅಧಿಕಾರಿಗಳು 4 ಮಕ್ಕಳನ್ನು ನೀರಿನ…

  • Maharashtra: ಪ್ರಿಯಕರನ ಶವದ ಜತೆ ಮದುವೆಯಾದ ಯುವತಿ ಹೇಳಿದ್ದೇನು?

    Maharashtra: ಪ್ರಿಯಕರನ ಶವದ ಜತೆ ಮದುವೆಯಾದ ಯುವತಿ ಹೇಳಿದ್ದೇನು?

    ಮಹಾರಾಷ್ಟ್ರ (ಡಿ.02): ಪ್ರೀತಿ ಆಗಷ್ಟೇ ಚಿಗುರೊಡೆದಿತ್ತು. ಜಾತಿ, ಬಡವ, ಶ್ರೀಮಂತ ಎಲ್ಲವನ್ನೂ ಮೀರಿ ಗಟ್ಟಿಯಾಗಿತ್ತು. ಅಷ್ಟೊತ್ತಿಗೆ ಬೇರೆ ಯಾರದ್ದೂ ಅಲ್ಲ ಕುಟುಂಬದವರ ಕಣ್ಣೇ ಬಿತ್ತು. ಹುಡುಗ ಬೇರೆ ಜಾತಿಯವನೆಂದು ಮದುವೆ ಬೇಡ ಅಂದಿದ್ದಷ್ಟೇ ಅಲ್ಲದೆ ಗುಂಡು ಹಾರಿಸಿ ಆತನನ್ನು ಕೊಂದೇ ಬಿಟ್ಟಿದ್ದರು. ಆ ಪ್ರೀತಿ ಇಂದು ಬಂದು ನಾಳೆ ಹೋಗುವುದಾಗಿರಲಿಲ್ಲ, ಆತನೇ ಗಂಡನಾಗಬೇಕೆಂದು ಆಕೆಯೂ ಕೂಡ ಬಯಸಿದ್ದಳು. ಹೀಗಾಗಿ ಗೆಳೆಯನ ಶವದ ಜತೆಯೇ ಮದುವೆಯಾಗಿ, ಅವರ ಮನೆಗೆ ಸೊಸೆಯಾಗಿ ಹೋಗಿದ್ದ ಅಂಚಲ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.…

  • Bengaluru: ಡಿಸೆಂಬರ್‌. 7 ರಂದು ನಡೆಯುವ ಯುವ ವೈಭವ – 2025 ರ ಪತ್ರಿಕಾಗೋಷ್ಠಿ

    Bengaluru: ಡಿಸೆಂಬರ್‌. 7 ರಂದು ನಡೆಯುವ ಯುವ ವೈಭವ – 2025 ರ ಪತ್ರಿಕಾಗೋಷ್ಠಿ

    ಬೆಂಗಳೂರು:(ಡಿ.1) ಡಿಸೆಂಬರ್‌ 7 ರಂದು ನಡೆಯುವ ಯುವ ವೈಭವ 2025 ಪತ್ರಿಕಾಗೋಷ್ಠಿಯು ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು ಯುವ ವೈಭವ 2025 ಹಾಗೂ ಯುವವಾಹಿನಿ ಸಂಘಟನೆ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದರು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಸುಧೀರ್. ಎಸ್ ಪೂಜಾರಿ, ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್, ಆರೋಗ್ಯ ನಿರ್ದೇಶಕರಾದ ಅನಿತಾ ಕಮಲಾಕ್ಷ ಅವರು ಉಪಸ್ಥಿತರಿದ್ದರು.ಪ್ರಸಿದ್ಧ ಪತ್ರಿಕಾ ಬರಹಗಾರರು ಹಾಗೂ ಮಾಧ್ಯಮ…

  • Belthangady: ರಾಷ್ಟ್ರಪತಿ ದ್ರೌಪದಿಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

    Belthangady: ರಾಷ್ಟ್ರಪತಿ ದ್ರೌಪದಿಮುರ್ಮು , ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಅವರಿಂದ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳು

    ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ. ಇದನ್ನೂ ಓದಿ: 🟣ಬೆಳ್ತಂಗಡಿ : ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ತ್ಯಾಗಮಯ ಸೇವೆ ದೇಶದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಸ್ವಾತಂತ್ರೋತ್ಸವದ ಅಮೃತವರ್ಷ ಆಚರಣೆಯ ಶುಭಾವಸರದಲ್ಲಿ ನಾವು ಪ್ರಗತಿ ಹೊಂದಿದ ಸಂಪದ್ಭರಿತ ಭಾರತ…

  • Rakshitha Shetty: ಅಶ್ವಿನಿ ಗೌಡ ಎದುರಲ್ಲೇ ಕಿಚ್ಚನ ಚಪ್ಪಾಳೆ ಪಡೆದ ರಕ್ಷಿತಾ ಶೆಟ್ಟಿ – ಸುದೀಪ್ ಮೆಚ್ಚಿದ್ದು ಏನು?

    Rakshitha Shetty: ಅಶ್ವಿನಿ ಗೌಡ ಎದುರಲ್ಲೇ ಕಿಚ್ಚನ ಚಪ್ಪಾಳೆ ಪಡೆದ ರಕ್ಷಿತಾ ಶೆಟ್ಟಿ – ಸುದೀಪ್ ಮೆಚ್ಚಿದ್ದು ಏನು?

    Rakshitha Shetty: ಯೂಟ್ಯೂಬರ್ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಡಿಫರೆಂಟ್ ಆಗಿ ಗುರುತಿಸಿಕೊಂಡಿದ್ದಾರೆ. ಆರಂಭದಿಂದಲೂ ರಕ್ಷಿತಾ ಶೆಟ್ಟಿಯನ್ನು ಅಶ್ವಿನಿ ಗೌಡ ಅವರು ಟಾರ್ಗೆಟ್ ಮಾಡಿದ್ದರು. ಇದನ್ನೂ ಓದಿ: 🔵ದುಬೈ : ಕೊಡಗು & ದಕ್ಷಿಣಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮ ಆದರೆ ಈಗ ಅಶ್ವಿನಿ ಗೌಡ ಎದುರಿನಲ್ಲೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದಿದ್ದಾರೆ. ಅದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಅಚ್ಚರಿ ಏನೆಂದರೆ, ತಮ್ಮ ವಿರುದ್ಧ ಮೊದಲಿನಿಂದಲೂ…

  • Saalumarada Thimmakka: ಹಸಿರೇ ಉಸಿರು ಎನ್ನುತ್ತಿದ್ದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    Saalumarada Thimmakka: ಹಸಿರೇ ಉಸಿರು ಎನ್ನುತ್ತಿದ್ದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ

    ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ವೃಕ್ಷಮಾತೆಯನ್ನು ಕಳೆದುಕೊಂಡು ಪರಿಸರ ಲೋಕ ಅನಾಥವಾಗಿದೆ.114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇದನ್ನೂ ಓದಿ: 🛑ಹುಬ್ಬಳ್ಳಿ : ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್ – ಕೊನೆಗೆ ಆಗಿದ್ದೇನು..? ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.ಸಸಿಗಳನ್ನೇ ಮಕ್ಕಳೆಂದು ಬೆಳೆಸಿದ ವೃಕ್ಷಮಾತೆಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾಲುಮರದ ತಿಮ್ಮಕ್ಕನವರು, 385 ಆಲದ ಮರಗಳನ್ನು…

  • Hubballi: ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್ – ಕೊನೆಗೆ ಆಗಿದ್ದೇನು..?

    Hubballi: ಒಂದೇ ಹುಡುಗಿ ಮೇಲೆ ಇಬ್ಬರಿಗೆ ಲವ್ – ಕೊನೆಗೆ ಆಗಿದ್ದೇನು..?

    ಹುಬ್ಬಳ್ಳಿ(ನ.14): ಒಂದೇ ಯುವತಿಯನ್ನು ಇಬ್ಬರು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ನಗರದ ಗ್ಲೋಬಲ್ ಕಾಲೇಜು ಮುಂಭಾಗ ನಡೆದಿದೆ. ಗಾಯಾಳು ಯುವಕರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನೆ ಸಂಬಂಧ ಪ್ರಮುಖ ಆರೋಪಿ ಸೇರಿ ಒಟ್ಟು 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ ಮತ್ತು ಪವನ್ ಎಂಬ ವಿದ್ಯಾರ್ಥಿಗಳು ಗ್ಲೋಬಲ್ ಕಾಲೇಜ್​ನಲ್ಲಿ ಬಿಬಿಎ ಮೊದಲ ವರ್ಷದಲ್ಲಿ ಓದುತ್ತಿದ್ದು, ಇಬ್ಬರೂ ಒಂದೇ ಹುಡುಗಿಯನ್ನ ಪ್ರೀತಿಸುತ್ತಿದ್ದರು. ಇದೇ ವಿಚಾರಕ್ಕೆ…

  • Belthangadi: ಬಾಗಲಕೋಟೆ ಜಿಲ್ಲೆ ಕರ್ನಾಟಕ ರಾಜ್ಯ ಗ್ರಾಮ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ನ ಸಮಾಲೋಚನಾ ಸಭೆ

    Belthangadi: ಬಾಗಲಕೋಟೆ ಜಿಲ್ಲೆ ಕರ್ನಾಟಕ ರಾಜ್ಯ ಗ್ರಾಮ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ನ ಸಮಾಲೋಚನಾ ಸಭೆ

    ಬೆಳ್ತಂಗಡಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ಬಾಗಲಕೋಟೆ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯನ್ನು ಬಾಗಲಕೋಟೆ ಗದ್ದಿನಕೇರಿ ಕ್ರಾಸ್ ನ ಶ್ರೀ ಲಡ್ಡು ಮುತ್ಯಾ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಡಾ. ದೇವಿ ಪ್ರಸಾದ್ ಬೊಳ್ಮ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದನ್ನೂ ಓದಿ: 🛑ಮಂಗಳೂರು: ಮಂಜನಾಡಿ ಸಿ.ಎಸ್.ಸಿ ಕೇಂದ್ರದಲ್ಲಿ DIGIPAY ಕಾರ್ಯಕ್ರಮ ಉದ್ಘಾಟನೆ ಇತ್ತೀಚೆಗೆ ಗ್ರಾಮ ಪಂಚಾಯತಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಗ್ರಾಮ ಪಂಚಾಯತ್ ನೌಕರರಿಗೆ ವೇತನ ಶ್ರೇಣಿ ನಿಗದಿಪಡಿಸ ಬೇಕು,…

  • Bengaluru: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು

    Bengaluru: ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣು

    ಬೆಂಗಳೂರು(ನ.10): ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಗಿರಿನಗರದಲ್ಲಿ ನಡೆದಿದೆ. ಗಗನ್ ರಾವ್ ನೇಣಿಗೆ ಶರಣಾದ ಪತಿ. ದಂಪತಿ ನಡುವೆ ನಿತ್ಯವೂ ಜಗಳ ನಡೆಯುತ್ತಿತ್ತು. ಇದನ್ನೂ ಓದಿ: ⭕ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ ಪತ್ನಿ ಕಿರುಕುಳದಿಂದ ನೊಂದ ಗಗನ್ ರಾವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬ್ಯಾಂಕ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗಗನ್ ರಾವ್, ಎಂಟು ತಿಂಗಳ ಹಿಂದೆ ಮೇಘನಾ ಜತೆ ಮದುವೆಯಾಗಿದ್ದರು. ಮನೆಯಲ್ಲಿ ನಿತ್ಯ ದಂಪತಿ ನಡುವೆ ಜಗಳ ನಡೆಯುತ್ತಿತ್ತು.…

  • Bengaluru: ಹೊಸ ಸ್ಪ್ಲೆಂಡರ್ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ – ಅಗ್ನಿ ಜ್ವಾಲೆಗೆ ಬೆಚ್ಚಿಬಿದ್ದ ಜನ!

    Bengaluru: ಹೊಸ ಸ್ಪ್ಲೆಂಡರ್ ಬೈಕ್‌ಗೆ ಬೆಂಕಿ ಹಚ್ಚಿದ ಯುವಕ – ಅಗ್ನಿ ಜ್ವಾಲೆಗೆ ಬೆಚ್ಚಿಬಿದ್ದ ಜನ!

    ಬೆಂಗಳೂರು: ಯುವಕನೊಬ್ಬ ತಾನು ಚಲಾಯಿಸಿಕೊಂಡು ಬಂದ ಬೈಕನ್ನು ಜನನಿಬಿಡ ರಸ್ತೆಯಲ್ಲೇ ನಿಲ್ಲಿಸಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ನ.9 ರಂದು ರಾತ್ರಿ ಸುಮಾರು 9 ಗಂಟೆಗೆ ಬಸವೇಶ್ವರನಗರದ ಹಾವನೂರು ಸರ್ಕಲ್ ಬಳಿ ನಡೆದಿದೆ. ತನ್ನದೇ ಬೈಕ್‌ಗೆ ಬೆಂಕಿ ಹಚ್ಚಿದ ಆರೋಪಿಯನ್ನು ಕಾಮಾಕ್ಷಿಪಾಳ್ಯ ನಿವಾಸಿ ಯಶವಂತ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: 🛑ಉಜಿರೆ: ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ “ವಿಜ್ಞಾನದಲ್ಲಿ ಮಹಿಳೆಯರು” ಉಪನ್ಯಾಸ ಕಾರ್ಯಕ್ರಮ ತನ್ನ ಸ್ಪ್ಲೆಂಡರ್ ಬೈಕ್‌ನಲ್ಲಿ ಹಾವನೂರು ಸರ್ಕಲ್‌ಗೆ ಬಂದ ಆತ, ಸಿಗ್ನಲ್…