Wed. Aug 27th, 2025

ಪುತ್ತೂರು

  • ಪುತ್ತೂರು: ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ

    ಪುತ್ತೂರು: ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ

    ಪುತ್ತೂರು: ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದನ್ನೂ ಓದಿ: 🟢ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22ವ) ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ತೇಜಸ್ವಿನಿ ಅವರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. Like Dislike

  • Puttur: ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

    Puttur: ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

    ಪುತ್ತೂರು:(ಆ.9) ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ಗುರುವಾರ (ಆ.7) ಡೈಮಂಡ್ ಫೆಸ್ಟ್‌ ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಚಿನ್ನ, ವಜ್ರ ಆಭರಣಗಳ ವ್ಯವಹಾರದಲ್ಲಿ ವಿಶ್ವಾಸ, ನಂಬಿಕೆ ಬೇಕು. ಇಂತಹ ನಂಬಿಕೆ ಮುಳಿಯ ಗೋಲ್ಡ್ ಡೈಮಂಡ್ಸ್ ಸಂಸ್ಥೆಯಲ್ಲಿದೆ. ನಾಡಿನಾದ್ಯಂತ ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಮುಳಿಯ ಸಂಸ್ಥೆ ಪಾತ್ರವಾಗಿದೆ…

  • Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

    Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

    ಪುತ್ತೂರು:(ಆ.8) ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35). ಇದನ್ನೂ ಓದಿ: ⭕bengaluru: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ​ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಮಹಿಳೆಯ ಪತಿಯ ಸಹೋದರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಮೃತ ಮಮತಾ ಮಹಿಳೆಯ ಗಂಡ ಗಣಪತಿ @ರಾಮಣ್ಣಗೌಡ (44) ರವರು ನೀಡಿದ ದೂರಿನಂತೆ ತನ್ನ ಸಹೋದರನಾದ ಆರೋಪಿ ಬಂಟ್ವಾಳ ಕೆದಿಲ ನಿವಾಸಿ ಲೋಕಯ್ಯ @…

  • Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಶಂಕೆ..?

    Puttur: ತೋಡಿನಲ್ಲಿ ಮಹಿಳೆಯ ಶವ ಪತ್ತೆ – ಕೊಲೆ ಶಂಕೆ..?

    ಪುತ್ತೂರು:(ಆ.7) ಪುತ್ತೂರಿನ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ತೋಡಿನಲ್ಲಿ ಮಹಿಳೆಯ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದನ್ನೂ ಓದಿ: ⭕ಬೆಂಗಳೂರು: ಬಾಲಕನ ಕಿಡ್ನ್ಯಾಪ್, ಕೊಲೆ ಕೇಸ್​ ಮೃತ ಮಹಿಳೆಯನ್ನು ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಎಂದು ಗುರುತಿಸಲಾಗಿದೆ. ಸದ್ಯ ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳೀಯರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದು ಆಕಸ್ಮಿಕವಾಗಿ ಬಿದ್ದು ಮೃತಪ್ಪಟ್ಟಿದ್ದಾರಾ, ಯಾರಾದರೂ ತಳ್ಳಿ ಬಿದ್ದು ಮೃತರಾಗಿದ್ದಾರಾ, ಅಥವಾ ಆತ್ಮಹತ್ಯೆ…

  • ಪೆರ್ನಾಜೆ: ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರದಾನ

    ಪೆರ್ನಾಜೆ: ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ ಪ್ರದಾನ

    ಪೆರ್ನಾಜೆ:(ಆ.6) ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಹಿರಿಯ ಸಾಹಿತಿಗಳಾದ ನಾರಾಯಣ್ ರೈ ಕುಕ್ಕುವಳ್ಳಿ ಮತ್ತು ಚಂದನ ಸಾಹಿತ್ಯ ವೇದಿಕೆ ಸುಳ್ಯ ಅಧ್ಯಕ್ಷರಾದ ಎಚ್ ಭೀಮ್ರಾವ್ ವಾಶ್ಟರ್ ಕೋಡಿಪಾಳ, ಸುಳ್ಯ ಪ್ರಶಸ್ತಿ ಪ್ರಧಾನ ಮಾಡಿದರು ಶಾಲು ಮಾಲೆ ಸ್ಮರಣಿಕೆ ಅಭಿನಂದನ ಪತ್ರಗಳನ್ನು ಸನ್ಮಾನಿಸಿ ಗಣ್ಯರ ಸಮ್ಮುಖದಲ್ಲಿ ಆ 3ರಂದು ಸುಳ್ಯ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು.…

  • Puttur: ಯುವತಿ ಆತ್ಮಹತ್ಯೆಗೆ ಶರಣು

    Puttur: ಯುವತಿ ಆತ್ಮಹತ್ಯೆಗೆ ಶರಣು

    ಪುತ್ತೂರು:(ಆ.6) ಪಶು ವೈದ್ಯೆ ಆತ್ಮಹ*ತ್ಯೆಗೆ ಶರಣಾ ಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದನ್ನೂ ಓದಿ: 🛑ಕಡಬ: ಕಡಬ ಪೇಟೆಯಲ್ಲಿ ಆರ್.ಎ.ಎಫ್ ಪಡೆಯಿಂದ ಪಥ ಸಂಚಲನ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಖಾಸಗಿ ಪಶು ವೈದ್ಯೆಯಾಗಿದ್ದ ಡಾ. ಕೀರ್ತನಾ ಜೋಶಿ (27) ಆತ್ಮಹತ್ಯೆಗೆ ಶರಣಾದವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. Like Dislike

  • Puttur: ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತನೆ – ವ್ಯಕ್ತಿಯನ್ನು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    Puttur: ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತನೆ – ವ್ಯಕ್ತಿಯನ್ನು ಕಟ್ಟಿ ಹಾಕಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

    ಪುತ್ತೂರು:(ಆ.5) ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಕಟ್ಟಿ ಹಾಕಿ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: 🔴ಪುತ್ತೂರು:(ಆ.23) ದಕ್ಷಿಣ ಭಾರತದ ಏಕೈಕ ಬಿಸಿ ನೀರಿನ ತೀರ್ಥ ವ್ಯಕ್ತಿ ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು ಆತನನ್ನು ವಶಕ್ಕೆ ಪಡೆದುಕೊಂಡು, ಸಂಪ್ಯ ಠಾಣೆಗೆ ಕರೆದೊಯ್ದುರು.…

  • Puttur:(ಆ.23) ದಕ್ಷಿಣ ಭಾರತದ ಏಕೈಕ ಬಿಸಿ ನೀರಿನ ತೀರ್ಥ , ಪುಣ್ಯಕ್ಷೇತ್ರ – ಬೆಂದ್ರ್‌ ತೀರ್ಥ , ಇರ್ದೆಯಲ್ಲಿ ತೀರ್ಥ ಅಮಾವಾಸ್ಯೆಯ ಪ್ರಯುಕ್ತ ಪುಣ್ಯ ತೀರ್ಥಸ್ನಾನ

    Puttur:(ಆ.23) ದಕ್ಷಿಣ ಭಾರತದ ಏಕೈಕ ಬಿಸಿ ನೀರಿನ ತೀರ್ಥ , ಪುಣ್ಯಕ್ಷೇತ್ರ – ಬೆಂದ್ರ್‌ ತೀರ್ಥ , ಇರ್ದೆಯಲ್ಲಿ ತೀರ್ಥ ಅಮಾವಾಸ್ಯೆಯ ಪ್ರಯುಕ್ತ ಪುಣ್ಯ ತೀರ್ಥಸ್ನಾನ

    ಇರ್ದೆ :(ಆ.5) ಶ್ರೀ ವಿಷ್ಣುಮೂರ್ತಿ ದೇವಾಲಯಕ್ಕೆ ನಿಕಟವಾದ ನಂಟು ಇರುವುದರಿಂದ ಇದೊಂದು ಹಿಂದೂಗಳ ಪಾಲಿಗೆ ಶ್ರದ್ಧಾ ಕೇಂದ್ರವು ಆಗಿದೆ. ಇದನ್ನೂ ಓದಿ: 🔴ಪೆರ್ನಾಜೆ: ಸುಳ್ಯದಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಅವರಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ ಪ್ರದಾನ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ, ಪುತ್ತೂರು ತಾಲೂಕಿನ ಪುಟ್ಟ ಗ್ರಾಮ ಇರ್ದೆಯಲ್ಲಿ ಇದೊಂದು ಪ್ರಕೃತಿ ಸಹಜವಾದ ಬಿಸಿ ನೀರಿನ ಚಿಲುಮೆಯಾಗಿದೆ. ಇದರಲ್ಲಿ ಚಿಮ್ಮುವ ಬಿಸಿ ನೀರು, ಸಾಮಾನ್ಯ ನೀರಿಗಿಂತಲೂ ಅಧಿಕ ಮಟ್ಟದ ಖನಿಜಾಂಶಗಳನ್ನು ಹೊಂದಿರುವುದಲ್ಲದೆ ಕೆಲವು…

  • Puttur: ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ

    Puttur: ಸಂಗೀತಗಾರ್ತಿ ಸವಿತಾ ಕೋಡಂದೂರು ಅವರಿಗೆ ಚಂದನ ಸ್ವರ ಸಂಗೀತ ಪ್ರಶಸ್ತಿ

    ಪುತ್ತೂರು:(ಆ.3) ವಿಶಿಷ್ಟ ಕಂಠದ ಸಂಗೀತಗಾರ್ತಿ ಸವಿತಾ ಕೋಡಂದೂರು ಅವರು ಹಲವಾರು ವರ್ಷಗಳಿಂದ ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ “ಚಂದನ ಸ್ವರ ಸಂಗೀತ ಪ್ರಶಸ್ತಿ” ಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: 💐💐ಪುತ್ತೂರು: ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ ದಿನಾಂಕ 3- 8 – 2025 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ಸಾಹಿತಿಗಳಾದ ಪ್ರಭಾಕರ ಶಿಶಿಲ, ನಿವೃತ್ತ…

  • ಪುತ್ತೂರು: ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ

    ಪುತ್ತೂರು: ಕುಮಾರ್ ಪೆರ್ನಾಜೆ, ಸೌಮ್ಯ ದಂಪತಿಗಳಿಗೆ ಆದರ್ಶ ಜೇನು ಕೃಷಿ ದಂಪತಿ ಪ್ರಶಸ್ತಿ

    ಪುತ್ತೂರು: (ಆ.3) ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಶ್ರೀ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ “ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: 🟠ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶುಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ದಿನಾಂಕ 3- 8 – 2025 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ…