Sat. Apr 19th, 2025

Beltangady : ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಸಂದೇಶ – ಶಿಕ್ಷಕನ ವಿರುದ್ಧ ದೂರು ದಾಖಲು

ಬೆಳ್ತಂಗಡಿ :(ಅ.15) ತಾಲೂಕು ಒಕ್ಕಲಿಗ ಸೇವಾ ಟ್ರಸ್ಟ್ (ರಿ.) ಬೆಳ್ತಂಗಡಿ ಇದರ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಸುಳ್ಳುಸುದ್ದಿ ಸಂದೇಶವನ್ನು

ಇದನ್ನೂ ಓದಿ: ಕಾರ್ಕಳ : ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿತ

ಸಾಮಾಜಿಕ ಜಾಲತಾಣ ವಾಟ್ಸಾಪ್ ಗ್ರೂಪ್ ಗಳಲ್ಲಿ ರವಾನಿಸಿದ ಆರೋಪದಡಿ ಸರ್ಕಾರಿ ಶಿಕ್ಷಕರಾಗಿರುವ ವಿಜಯ ಕುಮಾರ್ ಮಾವಿನಕಟ್ಟೆ

ಕೊಯ್ಯೂರು ಇವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ.ಪ್ರಕರಣದ ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಲಿದೆ.

Leave a Reply

Your email address will not be published. Required fields are marked *