Sun. May 11th, 2025
Belthangady: ಲಾಯಿಲದ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿಯಿಂದ 24/7 ತುರ್ತು ಸೇವಾ ಘಟಕ ಆರಂಭ
Belthangady: ಲಾಯಿಲದ ಜ್ಯೋತಿ ಆಸ್ಪತ್ರೆಯಲ್ಲಿ ಕೆಎಂಸಿಯಿಂದ 24/7 ತುರ್ತು ಸೇವಾ ಘಟಕ ಆರಂಭ
Belthangady: (ಮೇ.17 – ಮೇ.23) ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಹಾಗೂ ವಿವಿಧ ಸಂಘ – ಸಂಸ್ಥೆಗಳ ಸಹಕಾರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ
Belthangady: (ಮೇ.17 – ಮೇ.23) ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಹಾಗೂ ವಿವಿಧ ಸಂಘ – ಸಂಸ್ಥೆಗಳ ಸಹಕಾರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ
Navur: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಹಾಗೂ ಸೈನ್ಯಕ್ಕೆ ಮತ್ತು ಸೈನಿಕರಿಗೆ ಶಕ್ತಿ ತುಂಬಲು ಭಗವಂತನ ಅನುಗ್ರಹವನ್ನು ಪ್ರಾರ್ಥಿಸುವ ಸಲುವಾಗಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರಿನಲ್ಲಿ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಠಣ ಹಾಗೂ ವಿಶೇಷ ಪೂಜೆ
Navur: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಹಾಗೂ ಸೈನ್ಯಕ್ಕೆ ಮತ್ತು ಸೈನಿಕರಿಗೆ ಶಕ್ತಿ ತುಂಬಲು ಭಗವಂತನ ಅನುಗ್ರಹವನ್ನು ಪ್ರಾರ್ಥಿಸುವ ಸಲುವಾಗಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರಿನಲ್ಲಿ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಠಣ ಹಾಗೂ ವಿಶೇಷ ಪೂಜೆ
Vitla: ರಸ್ತೆ ವಿವಾದ – ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾಮ ಪಂಚಾಯತ್ ಉಪಾಧ್ಯಕ್ಷ
Vitla: ರಸ್ತೆ ವಿವಾದ – ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾಮ ಪಂಚಾಯತ್ ಉಪಾಧ್ಯಕ್ಷ
Nelyadi: ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ!!
Nelyadi: ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ!!

ಉಡುಪಿ: ಉಡುಪಿಯ ನಿಟ್ಟೂರು ಶಾಲೆಯಲ್ಲಿ ಅಮಾನವೀಯ ಘಟನೆ

ಉಡುಪಿ:(ಜು.5) ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದಲೇ ದೈಹಿಕ ಶಿಕ್ಷಕನೋರ್ವ ಸ್ವಚ್ಛಗೊಳಿಸಿದ ಅಮಾನವೀಯ ಘಟನೆಯೊಂದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ…

ಉಜಿರೆ: ಉಜಿರೆಯಲ್ಲಿ ಆಟೋ ರಿಕ್ಷಾದ ಮೇಲೆ ಬಿದ್ದ ಬೃಹತ್ ಆಕಾರದ ಮರ

ಉಜಿರೆ:(ಜೂ.24) ಬೆಳ್ತಂಗಡಿಯಿಂದ-ಉಜಿರೆ ಕಡೆಗೆ ಹಾದು ಹೋಗುವ ರಸ್ತೆಯ ಮಾವಂತೂರು ರೆಸಿಡೆನ್ಸಿ ಎದುರು ಇರುವ ಬೃಹತಾಕಾರದ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಘಟನೆ ಇಂದು…

ಉಜಿರೆ : ಅನ್ಯಾಯ ಪ್ರಶ್ನಿಸಿದವರ ವಿರುದ್ಧವೇ ಕೇಸ್ ದಾಖಲಿಸಿದ ಬೆಳ್ತಂಗಡಿ ಪೊಲೀಸರು

ಉಜಿರೆ :(ಜೂ.26) ಪರೋಪಕಾರಿ, ಜನಸ್ನೇಹಿ ಆಗಿರುವುದು ಕೂಡಾ ಅಪರಾಧವೇ …? ಬೆಳ್ತಂಗಡಿ ತಾಲೂಕಿನ ಉಜಿರೆಯ ಹಳ್ಳಿಮನೆ ರೆಸ್ಟೋರೆಂಟ್ ಮಾಲೀಕ ಪ್ರವೀಣ್ ಫೆರ್ನಾಂಡಿಸ್ ಅವರ ಮೇಲೆ…

ಉಜಿರೆ : ಉಜಿರೆಯಲ್ಲಿ ಬೃಹತಾಕಾರದ ಮರ ಬಿದ್ದು ವಾಹನಗಳು ಜಖಂ : ಅರಣ್ಯ ಇಲಾಖೆಯವರ ವಿರುದ್ಧ ಪ್ರತಿಭಟನೆ

ಉಜಿರೆ :(ಜೂ.24) ಬೆಳ್ತಂಗಡಿಯಿಂದ-ಉಜಿರೆ ಕಡೆಗೆ ಹಾದು ಹೋಗುವ ರಸ್ತೆಯ ಮಾವಂತೂರು ರೆಸಿಡೆನ್ಸಿ ಎದುರು ಇರುವ ಬೃಹತಾಕಾರದ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದ ಘಟನೆ…

ಉಜಿರೆ : ಅನುಗ್ರಹ ಶಾಲಾ ಬಳಿ ಹಳ್ಳಿ ಮನೆ ಪ್ರವೀಣ್ ರಿಂದ ಪ್ರತಿಭಟನೆ

ಉಜಿರೆ :(ಜೂ.23) ಅನುಗ್ರಹ ಶಾಲಾ ಬಳಿ ಹಳ್ಳಿಮನೆ ಪ್ರವೀಣ್ ರಿಂದ ಇಂದು ಪ್ರತಿಭಟನೆ ನಡೆಯಿತು. ಗುತ್ತಿಗೆದಾರರ ನಿರ್ಲಕ್ಷ್ಯ ತನಕ್ಕೆ ಜನರ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆ…

ಉಪ್ಪಿನಂಗಡಿಯಲ್ಲಿ ಅಗ್ನಿ ಅವಘಡ: ಪೃಥ್ವಿ ಮಹಲ್‌ನಲ್ಲಿರುವ ಫ್ಯಾನ್ಸಿ ಅಂಗಡಿಗೆ ಬೆಂಕಿ

ಉಪ್ಪಿನಂಗಡಿ:(ಜೂ.21) ಬೆಂಕಿ ಅವಘಡದಿಂದ ಫ್ಯಾನ್ಸಿ ಅಂಗಡಿ ಪಕ್ಕದಲ್ಲಿದ್ದ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ.ಪೃಥ್ವಿ ಮಹಲ್ ನಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ…

ಮಂಗಳೂರು: ಬಿಜೆಪಿ ಕಾರ್ಯಕರ್ತರು ತೈಲ ಬೆಲೆಯೇರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಹೆಡ್ ಕಾನ್ಸ್ ಟೇಬಲ್ ಪರ್ಸ್ ಕದ್ದ ಖದೀಮ

ಮಂಗಳೂರು( ಜೂನ್.21) : ನಗರದ ಪಿವಿಎಸ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ತೈಲ ಬೆಲೆಯೇರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾಗಲೇ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರ…

ತಣ್ಣೀರುಪಂತ : ತಣ್ಣೀರುಪಂತ ಪ್ರಾ.ಕೃ.ಸ. ಸಂಘದ ಅಧ್ಯಕ್ಷರಾಗಿ ಇತಿಹಾಸದಲ್ಲೆ ಮೊದಲ ಬಾರಿಗೆ ಬಿಜೆಪಿ ಬೆಂಬಲಿತ ಜಗದೀಶ್ ಶೆಟ್ಟಿ ಆಯ್ಕೆ

ತಣ್ಣೀರುಪಂತ : (ಜೂ.19 ) ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಲ್ಲಿನ ಇತಿಹಾಸದಲ್ಲೆ ಮೊದಲ ಬಾರಿಗೆ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ…

ಅಯೋಧ್ಯೆ ರಾಮ ಮಂದಿರದಲ್ಲಿ ಗುಂಡಿನ ದಾಳಿ- ಕರ್ತವ್ಯನಿರತ ಎಸ್​ಎಸ್​ಎಫ್ ಯೋಧ ಮೃತ್ಯು

ಅಯೋಧ್ಯೆ (ಜೂನ್ 19) : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ…

ಇನ್ನಷ್ಟು ಸುದ್ದಿಗಳು